ಉಪ್ಪೂರು: ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರ


Team Udayavani, Feb 13, 2023, 1:11 AM IST

ಉಪ್ಪೂರು: ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರ

ಬ್ರಹ್ಮಾವರ: ಉಪ್ಪೂರು ಬಳಿ ರಾ.ಹೆ. 66ರಲ್ಲಿ ರವಿವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಈರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಢಿಕ್ಕಿ ಹೊಡೆಯಿತು.

ಘಟನೆಯಲ್ಲಿ ಗಾಯಗೊಂಡವರು ಬೈಕ್‌ ಸವಾರ ಹರೀಶ್‌ ಹಾಗೂ ಲಾರಿ ಚಾಲಕ ಕುಮಟದ ಮಹೇಶ್‌ ಗೌಡ ಎಂದು ತಿಳಿದು ಬಂದಿದೆ. ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಮತ್ತೊಂದು ಲಾರಿಯು ಬಳಿಕ ರಸ್ತೆ ಬದಿಯ ದೀಪದ ಕಂಬಕ್ಕೆ ಢಿಕ್ಕಿಯಾಯಿತು. ಸ್ವಲ್ಪ ಸಮಯ ಟ್ರಾಫಿಕ್‌ ಜಾಂ ಆಯಿತು.

ಅಕ್ರಮ ಗೋ ಸಾಗಾಟ ಪತ್ತೆ
ಪುತ್ತೂರು: ಕೇರಳ ಗಡಿಯ ಪಾಣಾಜೆ ಗ್ರಾಮದ ಆರ್ಲಪದವಿನಲ್ಲಿ ಅಕ್ರಮ ಗೋ ಸಾಗಾಟವನ್ನು ಹಿಂದೂ ಕಾರ್ಯಕರ್ತರು ತಡೆದು ಜಾನುವಾರು ಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಅಪೆ ವಾಹನದಲ್ಲಿ ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆ ಹಿಡಿದರು.

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.