Uppunda: ರಸ್ತೆ ವಿಭಾಜಕಕ್ಕೆ ಬಡಿದ ಬೈಕ್: ಇಬ್ಬರು ಗಂಭೀರ
Team Udayavani, Jul 31, 2024, 12:12 AM IST
ಉಪ್ಪುಂದ: ರಾಜಸ್ಥಾನ ಮೂಲದ ಇಬ್ಬರು ಯುವಕರು ಮಂಗಳವಾರ ಬೈಂದೂರು ಕಡೆಯಿಂದ ಕುಂದಾಪುರದತ್ತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ನಾಯ್ಕನ ಕಟ್ಟೆಯ ಫ್ಲೈಓವರ್ ಮೇಲೆ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆಯಿತು. ಇಬ್ಬರೂ ಗಾಯಗೊಂಡಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಕರೆತಂದು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಬೈಕ್ ಅಪಘಾತ: ಪಾದಚಾರಿ ಗಂಭೀರ
ಬೈಂದೂರು: ಶಿರೂರು ಕೆಳಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮಧ್ಯಾಹ್ನ ರಸ್ತೆ ದಾಟುತ್ತಿದ್ದ ಶಿರೂರು ಗ್ರಾಮದ ಖಾಜಿ ಆಸ್ಲಾಂ ಅವರಿಗೆ ಬೈಂದೂರು ಕಡೆಯಿಂದ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ಬೈಕಿನಲ್ಲಿದ್ದ ಇಬ್ಬರು ಕೂಡ ಗಾಯ ಗೊಂಡಿದ್ದಾರೆ. ಮೂವ ರನ್ನೂ ಕುಂದಾಪುರ ಆಸ್ಪತ್ರೆಗೆ ದಾಖ ಲಿಸ ಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.