Uppunda: ವರ ನಾಪತ್ತೆ; ಮದುವೆ ರದ್ದು


Team Udayavani, Aug 20, 2024, 6:50 AM IST

Uppunda: ವರ ನಾಪತ್ತೆ; ಮದುವೆ ರದ್ದು

ಉಪ್ಪುಂದ: ಮದುಮಗ ಓಡಿ ಹೋದ ಕಾರಣ ಸೋಮವಾರ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ಸಂಭವಿಸಿದೆ.

ಅಳಿವೆಕೋಡಿ ಗ್ರಾಮದ ವ್ಯಕ್ತಿಯೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.

ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಅಂಗಡಿಯವರಿಗೆ 20 ಸಾ. ರೂ. ಕೊಡಲು ಬಾಕಿ ಇತ್ತು.

ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆ ಯವರಲ್ಲಿ ಹೇಳಿ, ಮೊಬೈಲ್‌, ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್‌ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ನೆರೆದವರೆಲ್ಲರೂ ವಾಪಸು ತೆರಳಿದರು. ಹುಡುಗ ಶಾಂತ ಸ್ವಭಾವದವನಾಗಿದ್ದು, ಸ್ವಲ್ಪ ಮಾನಸಿಕ ಸಮಸ್ಯೆ ಇರುವುದಾಗಿ ಹುಡುಗನ ಒಡನಾಟದಲ್ಲಿ ಇರುವ ವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.