Karnataka: ಕೃಷಿ ಸಾಲ ಮಿತಿ ವಿಸ್ತರಣೆ ಯಾವಾಗ?

ಕೃಷಿಕರಿಗೆ ಅತ್ಯುಪಯುಕ್ತ ಅಲ್ಪಾವಧಿ, ಮಧ್ಯಮಾವಧಿ ಸಾಲ

Team Udayavani, Sep 10, 2023, 12:30 AM IST

paddy farmers

ಮಂಗಳೂರು: ಸಣ್ಣ, ಮಧ್ಯಮ ಕೃಷಿಕರಿಗೆ ಬಹಳ ಪ್ರಯೋಜನಕಾರಿಯಾಗುವ ಅಲ್ಪಾವಧಿ ಶೂನ್ಯ ಬಡ್ಡಿದರದ ಸಾಲದ ಮಿತಿಯನ್ನು 3ರಿಂದ 5 ಲಕ್ಷ ರೂ.ಗಳಿಗೆ ಏರಿಸುವ ರಾಜ್ಯ ಸರಕಾರದ ಭರವಸೆ ಇನ್ನೂ ಕಾರ್ಯಗತಗೊಂಡಿಲ್ಲ.

ಅಷ್ಟೇ ಅಲ್ಲ ಶೇ. 3ರ ಸುಲಭ ಬಡ್ಡಿದರದಲ್ಲಿ ಕೃಷಿ ಅಗತ್ಯಗಳಿಗಾಗಿ ಪಡೆಯುವ ಸಾಲದ ಮಿತಿಯನ್ನು 10ರಿಂದ 15 ಲಕ್ಷ ರೂ.ಗಳಿಗೆ ವಿಸ್ತರಿಸುವ ಘೋಷಣೆಯೂ ಹಾಗೆಯೇ ಉಳಿದುಕೊಂಡಿದೆ.
ಈ ಕೃಷಿ ಹಂಗಾಮಿನಿಂದಲೇ ಆಶ್ವಾಸನೆ ಜಾರಿಗೊಳಿಸ ಲಾಗುವುದು ಎಂದು ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನೀಡಿ 2 ತಿಂಗಳುಗಳಾಗಿವೆ. ಲಭ್ಯಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಈ ಘೋಷಣೆಗಳಾ ಗಿದ್ದು, ಹಣಕಾಸು ಇಲಾಖೆಯ ಪರಿಶೀಲನೆಯಲ್ಲೇ ಇದೆ.

ಕೃಷಿಕರಿಗೆ ಅಲ್ಪಾವಧಿಯ ಕೃಷಿ ಉಪಯೋಗಕ್ಕೆ ಸಾಲವನ್ನು 3ರಿಂದ 5 ಲಕ್ಷ ರೂ.ವರೆಗೆ ವಿಸ್ತರಣೆ ಮಾಡಿದರೆ ಉತ್ತಮ. ಹಲವು ವರ್ಷಗಳಿಂದ ಈ ಮೊತ್ತ 3 ಲಕ್ಷ ರೂ.ಗಳಲ್ಲೇ ಇದೆ, ಬೆಲೆ ಏರಿಕೆಗೆ ಅನುಗುಣವಾಗಿ ಮೊತ್ತವನ್ನೂ ಪರಿಷ್ಕರಿಸಿ ನೀಡಿದರೆ ಉತ್ತಮ ಎಂದು ಕೃಷಿಕರೊಬ್ಬರು ಹೇಳುತ್ತಾರೆ. ಕೃಷಿ ಅಭಿವೃದ್ಧಿ ಮಾಡುವುದಕ್ಕೆ ಈ ಅಲ್ಪಾವಧಿ ಸಾಲದ ವಿಸ್ತರಣೆ ಹಾಗೂ 10ರಿಂದ 15 ಲಕ್ಷ ರೂ.ಗೆ  ಮಧ್ಯಮಾವಧಿ ಸಾಲ ವಿಸ್ತರಣೆ ಮಾಡುವುದು ಒಳ್ಳೆಯದು ಎನ್ನುವುದು ಅವರ ಅಭಿಪ್ರಾಯ.

ಇನ್ನೂ ಕೃಷಿ ಸಾಲ ಮಿತಿ ವಿಸ್ತರಣೆ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದಿಲ್ಲ, ಶೀಘ್ರ ಒಪ್ಪಿಗೆ ಸಿಗುವ ನಿರೀಕ್ಷೆಯಲ್ಲಿದ್ದೇವೆ.
-ಆಶಾ ಕೆ.ಎಂ., ಸಹಕಾರಿ ಇಲಾಖೆಯ

ಹೆಚ್ಚುವರಿ ರಿಜಿಸ್ಟ್ರಾರ್‌, ಸಾಲ ವಿಭಾಗ
ಶೇ. 3 ಹಾಗೂ ಶೂನ್ಯ ಬಡ್ಡಿದರದ ಸಾಲದ ಮಿತಿ ವಿಸ್ತರಣೆ ಕುರಿತು ಸರಕಾರದ ಆದೇಶ ಶೀಘ್ರ ಆಗಲಿದೆ. ಈಗಾಗಲೇ ಇದು ಅಂತಿಮ ಗೊಂಡಿದೆ, ಆದೇಶದ ಪ್ರತಿಯೂ ಲಭ್ಯವಾಗಲಿದೆ.
-ಕ್ಯಾ| ರಾಜೇಂದ್ರ ಕೆ., ಸಹಕಾರ ಸಂಘಗಳ ನಿಬಂಧಕರು, ಬೆಂಗಳೂರು

~ ವೇಣುವಿನೋದ್‌ ಕೆ.ಎಸ್‌

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.