![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 2, 2022, 8:10 AM IST
ಲಕ್ನೋ: ಮುಖ್ಯಮಂತ್ರಿಗಳ ವಾಹನ ಸಾಗುತ್ತಿದೆ ಎಂದರೆ ಎಲ್ಲ ವಾಹನಗಳನ್ನು ತಡೆದು, ಸಿಎಂ ವಾಹನಕ್ಕೆ ದಾರಿ ಮಾಡಿಕೊಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಮ್ಮ ವಾಹನವನ್ನೇ ನಿಲ್ಲಿಸಿ, ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಸುದ್ದಿಯಾಗಿದ್ದಾರೆ.
ಗುರುವಾರ ಯೋಗಿ ಹಜರತ್ಗಂಜ್ನಿಂದ ಬಂಡಾರಿಯಾಬಾಗ್ಗೆ ತೆರಳುತ್ತಿದ್ದರು.
ಅದಕ್ಕೆಂದು ಎಲ್ಲ ವಾಹನಗಳನ್ನು ತಡೆಯಲಾಗಿತ್ತು. ಆದರೆ ನಿಂತಿರುವ ವಾಹನಗಳಲ್ಲಿ ಆ್ಯಂಬುಲೆನ್ಸ್ ಕೂಡ ಇರುವುದನ್ನು ಗಮನಿಸಿದ ಯೋಗಿ, ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲು ಹೇಳಿ, ಆ್ಯಂಬುಲೆನ್ಸ್ ತೆರಳಿದ ಅನಂತರವೇ ಸಂಚಾರ ಆರಂಭಿಸಿದ್ದಾರೆ. ಅಲ್ಲಿದ್ದ ವಾಹನಗಳ ಮಾಲಕರು ಸಿಎಂ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.