![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 3, 2022, 7:50 AM IST
ಬಂದಾ: ಆ ಸಚಿವರ ನಿವಾಸದಲ್ಲಿ ಸೋಮವಾರ ಗುಲ್ಲೋ ಗುಲ್ಲು … ಅವರಿಗೆ ಏನಾಯಿತು ಎಂದು ಸಚಿವರ ಆಪ್ತರು, ಕುಟುಂಬ ಸದಸ್ಯರ ಗಡಿಬಿಡಿಯ ಓಡಾಟ. ಕೂಡಲೇ ಅವರ ಸಿಬಂದಿ ಅವರಿಗೆ ಚಿಕಿತ್ಸೆ ಕೊಡಿಸಿದ್ದಾರೆ.
ಇಷ್ಟೆಲ್ಲ ರಾದ್ಧಾಂತವಾದದ್ದು ಉತ್ತರ ಪ್ರದೇಶದ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಗಿರೀಶ್ಚಂದ್ರ ಯಾದವ್ ಅವರ ಬಂದಾ ಜಿಲ್ಲೆಯ ನಿವಾಸದಲ್ಲಿ.
ಸೋಮವಾರ ಬೆಳಗ್ಗೆ 3 ಗಂಟೆಗೆ ಏಕಾಏಕಿ ಅವರ ಕಾಲಿಗೆ ಏನೋ ಕಚ್ಚಿದೆ, ಏನೋ ಆಗುತ್ತಿದೆ ಎಂಬ ಭಾವನೆ ಅವರಲ್ಲಿ ಮೂಡಲಾರಂಭಿಸಿತು. ಕೂಡಲೇ ಆಪ್ತ ಸಿಬಂದಿಯನ್ನು ಕರೆದು ಮಾಹಿತಿ ನೀಡಿದರು.
ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಸಚಿವರಿಗೆ ಇಲಿ, ಸಣ್ಣ ಪ್ರಾಣಿ ಕಡಿದಿರುವ ಸಾಧ್ಯತೆ ಇದೆ ಎಂದು ಗೊತ್ತಾಯಿತು. ನೆಮ್ಮದಿಯ ನಿಟ್ಟುಸಿರುವ ಬಿಡುವ ಸರದಿ ಸಚಿವರದ್ದು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.