UV Fusion: ಭವ್ಯ ಇತಿಹಾಸ ಪರಂಪರೆಯ ನಮ್ಮ ನಾಡು

ಮೌರ್ಯ ಚಕ್ರವರ್ತಿ ಅಶೋಕನ ಆಳ್ವಿಕೆಗೆ ಒಳಪಟ್ಟಿತ್ತು

Team Udayavani, Aug 7, 2023, 10:20 AM IST

UV Fusion: ಭವ್ಯ ಇತಿಹಾಸ ಪರಂಪರೆಯ ನಮ್ಮ ನಾಡು

‌ಕನ್ನಡ ನಾಡು-ನುಡಿಯ ವೈಶಿಷ್ಟ್ಯ ಕುರಿತು ಪ್ರಾಚೀನ ಕಾಲದಿಂದಲೂ ಕವಿ ಪರಂಪರೆ ಮನಸಾರೆ ಬಣ್ಣಿಸುತ್ತಾ ಬಂದಿದೆ. ಕನ್ನಡ ಸಂಸ್ಕೃತಿ, ಸೊಬಗು, ವೈಭವ, ಸೌಂದರ್ಯ, ಅಪೂರ್ವ ಹಾಗೂ ಅವಿಸ್ಮರಣೀಯ. ಕನ್ನಡಿಗರ ಜಾಣ್ಮೆ ಭೌಗೋಳಿಕ ಹರವು ಕವಿ- ಕಾವ್ಯ ಸೌಂದರ್ಯದಿಂದ ಅದರ ಮಹತ್ವ ಇನ್ನೂ ಹೆಚ್ಚಾಗಿದೆ. ಕನ್ನಡಕ್ಕೆ ತನ್ನದೇ ಆದ ಭವ್ಯ ಇತಿಹಾಸವಿದೆ. ಕನ್ನಡಿಗರನ್ನು ಆಳಿದ ಮೊದಲ ಕನ್ನಡ ದೊರೆಗಳಾದ ಕದಂಬರು, ಅನಂತರ ಗಂಗರು, ಬಾದಾಮಿಚಾಳುಕ್ಯರು ,ರಾಷ್ಟ್ರಕೂಟರು, ಹೊಯ್ಸಳರು ಹೀಗೆ ಅನೇಕ ರಾಜಮನೆತದವರು ಆಳಿದ್ದಾರೆ.

ನಮ್ಮ ಕರ್ನಾಟಕದ ಹೆಸರು ಮಹಾಭಾರತ ಕಾಲದಿಂದ ಇಂದಿನವರೆಗೆ ತನ್ನ ದೇಯಾದ ವಿಶೇಷತೆಗಳಿಂದ ಇತಿಹಾಸದ ಪುಟಗಳಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿಕೊಂಡಿದೆ. ಶ್ರೀಗಂಧದ ಕಂಪನ್ನುಳ್ಳ ನಾಡು ಕರ್ನಾಟಕವಾಗಿದೆ. ಕ್ರಿಸ್ತಪೂರ್ವ ಮೂರನೇ ಶತಮಾನದಲ್ಲಿ ಕರ್ನಾಟಕದ ಹೆಚ್ಚಿನ ಭಾಗ ಮೌರ್ಯ ಚಕ್ರವರ್ತಿ ಅಶೋಕನ ಆಳ್ವಿಕೆಗೆ ಒಳಪಟ್ಟಿತ್ತು ಎಂದು ಇತಿಹಾಸಕಾರರು ಕಂಡುಕೊಂಡಿದ್ದಾರೆ.

ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಕೀರ್ತಿ ನಮ್ಮ ಕರ್ನಾಟಕಕ್ಕಿದೆ. ಇಂತಹ ಮಹನೀಯರನ್ನು ಪಡೆದ ಕನ್ನಡಿಗರು ಪುಣ್ಯವಂತರು.ಕನ್ನಡಿಗರಾಗಿ ನಾವು ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ. ಇದುವರೆಗೂ ಭಾರತದ ಯಾವ ಭಾಷೆಯಲ್ಲಿಯೂ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿಲ್ಲ. ಕರ್ನಾಟಕವು ತನ್ನದೇಯಾದ ವಿಶೇಷ ಸ್ಥಾನವನ್ನು ಭಾರತದ ಭೂಪಟದಲ್ಲಿ ಪಡೆದುಕೊಂಡಿದೆ. ಇದರ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ಕನ್ನಡಿಗರಾದ ನಾವೆಲ್ಲರೂ ತಿಳಿಯಲೇಬೇಕು. ಇಂತಹ ಹಿರಿಯರ, ಮಹಾನುಭಾವರ, ಜ್ಞಾನಿಗಳ, ಪರಿಶ್ರಮದ ಹಿನ್ನೆಲೆಯಲ್ಲಿ ನಾವೆಲ್ಲ ಒಂದಾಗಿದ್ದೇವೆ. ನಮ್ಮ ಒಗ್ಗಟ್ಟೇ ನಾವು ಅವರಿಗೆ ಕೊಡುವ ಗೌರವ ಹಾಗೂ ಸಲ್ಲಿಸುವ ಕೃತಜ್ಞತೆಯಾಗಿದೆ. ರಾಜ್ಯಕ್ಕಾಗಿ ಹೋರಾಡಿದ, ಮಡಿದ ಪುಣ್ಯ ಪುರುಷರನ್ನು ಎಂದೆಂದಿಗೂ ಮರೆಯಲಾಗದು. ಒಟ್ಟಿನಲ್ಲಿ ಹೇಳುವುದಾದರೆ ಕನ್ನಡವನ್ನು ಉಳಿಸೋಣ ಕನ್ನಡವನ್ನು ಬೆಳೆಸೋಣ.
ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ.

ಪ್ರಣಮ್ಯ.ಎನ್‌
ಎಂಎಸ್‌ಸಿಎಚ್‌ಎಸ್‌ಎಸ್‌ ಪೆರಡಾಲ ನೀರ್ಚಾಲು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.