ವಿ.ವಿ. ಕಾಯ್ದೆ ತಿದ್ದುಪಡಿಗೆ ಮುಂದಾದ ಸರಕಾರ- ಕುಲಪತಿಗಳ ಕಾಮಗಾರಿಗೆ ಅಂಕುಶ

ಕುಲಪತಿಗಳ ಕಾಮಗಾರಿ, ನೇಮಕಾತಿ ಅಧಿಕಾರ ಮೊಟಕು?

Team Udayavani, Nov 18, 2023, 11:24 PM IST

UNIVERSITY STUDENTS

ಬೆಂಗಳೂರು: ಉಪನ್ಯಾಸಕರನ್ನು ಶೈಕ್ಷಣಿಕ ಮತ್ತು ಸಂಶೋಧನಾತ್ಮಕವಾಗಿ ಹೆಚ್ಚು ತೊಡಗಿಸಲು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳ ಹಣಕಾಸು ಮತ್ತು ನೇಮಕಾತಿ ಅಧಿಕಾರವನ್ನು ಮೊಟಕುಗೊ ಳಿಸಲು ಸರಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ.

ವಿ.ವಿ.ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಅವ್ಯವಹಾರಕ್ಕೆ ಲಗಾಮು ಹಾಕಿ ಅಲ್ಲಿ ಸರಕಾರದ ಪಾತ್ರವನ್ನು ಹೆಚ್ಚಿಸುವ ಉದ್ದೇಶದಿಂದಲೇ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ -2000ಕ್ಕೆ ತಿದ್ದುಪಡಿ ತರಲು ಸರಕಾರ ಮುಂದಾಗಿದೆ.

ಕಳೆದ ಒಂದೂವರೆ ದಶಕಗಳಿಂದ ವಿ.ವಿ.ಗಳಲ್ಲಿ ಸಾಲು ಸಾಲು ಅಕ್ರಮಗಳು ವರದಿಯಾಗಿವೆ. ಈ ಅಕ್ರಮಗಳಲ್ಲಿ ಕುಲಪತಿ, ಕುಲಸಚಿವರ ಹೆಸರು ದೊಡ್ಡ ಮಟ್ಟದಲ್ಲಿ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರಕಾರ ಎಚ್ಚೆತ್ತುಕೊಂಡು ಅವರ ಅಧಿಕಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಆರಂಭಿಸಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಅಕ್ರಮದ ಹೆಸರಿ ನಲ್ಲಿ ಕುಲಪತಿಗಳ ಅಧಿಕಾರ ಮೊಟಕುಗೊಳಿಸಿ ಅಧಿಕಾರಿಗಳ ಮೂಲಕ ವಿ.ವಿ.ಗಳನ್ನು ನಡೆಸುವ ಹುನ್ನಾರವಿದು ಎಂಬ ಆರೋಪವೂ ಕೇಳಿ ಬಂದಿದೆ. ಕುಲಪತಿ ನೇಮಕದಲ್ಲಿಯೇ ಅಕ್ರಮ ನಡೆಯುತ್ತಿದೆ. ಅನರ್ಹರನ್ನು ಕುಲಪತಿಯನ್ನಾಗಿ ನೇಮಿಸಿ ಪ್ರಾಮಾಣಿಕತೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಅದೇ ರೀತಿ ಕಾಮಗಾರಿಗಳ ಬಗ್ಗೆ ಕುಲಪತಿಗಳು ಏಕಪಕ್ಷೀಯ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕುಲಪತಿಗಳೊಬ್ಬರನ್ನೇ ಅಕ್ರಮಕ್ಕೆ ಹೊಣೆ ಮಾಡುವುದು ಸರಿಯಲ್ಲ ಎಂಬುದು ಮಾಜಿ ಕುಲಪತಿಗಳ ಅಭಿಪ್ರಾಯ.

ಕುಲಪತಿ ನೇಮಕಾತಿಯು ಆಯ್ಕೆ ಸಮಿತಿಯ ವರದಿಯ ಆಧಾರದಲ್ಲಿ ನಡೆಯುತ್ತದೆ. ಆದ್ದರಿಂದ ಕುಲಪತಿಗಳ ಅಧಿಕಾರ ಕಿತ್ತುಕೊಳ್ಳುವುದಕ್ಕಿಂತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಎಂದು ಮಾಜಿ ಕುಲಪತಿಗಳು ಹೇಳುತ್ತಾರೆ.

ವಿ.ವಿ.ಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ನಮಗೆ ಸಾಕಷ್ಟು ದೂರು ಗಳು ಬಂದಿವೆ. ಆದ್ದರಿಂದ ಲೋಪದೋಷಗಳನ್ನು ಪತ್ತೆ ಹಚ್ಚಿ ಸರಿಪಡಿಸುವ ವಿಧಾನದ ಬಗ್ಗೆ ಸಲಹೆ ನೀಡುವಂತೆ ಸಮಿತಿ ರಚಿಸಲು ಇಲಾಖೆಗೆ ಸೂಚಿಸಿದ್ದೇನೆ. ಯುಜಿಸಿ ನಿಯಮಗಳ ಸಹಿತ ಕುಲಪತಿಗಳ ಅಧಿಕಾರದ ಬಗ್ಗೆ ಸಮಿತಿ ನೀಡುವ ವರದಿಯನ್ನು ಪಾಲಿಸುತ್ತೇವೆ.

-ಡಾ| ಎಂ.ಸಿ. ಸುಧಾಕರ್‌, ಉನ್ನತ ಶಿಕ್ಷಣ ಸಚಿವ

  ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.