Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ


Team Udayavani, May 15, 2024, 5:41 PM IST

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

ಮಂಗಳೂರು: ಮಂಗಳೂರು ತಾಲೂಕಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನನ್ನು ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ.

ಪೆರ್ಮನ್ನೂರಿನ ದಾವೂದ್‌ ಫ‌ರ್ವೀಜ್‌(37) ಬಂಧಿತ ಆರೋಪಿ. ಈತನಿಂದ 15,000 ರೂ. ಮೌಲ್ಯದ 10 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಹಾಗೂ 810 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಶ್ರೀಮತಿ ಧನ್ಯಾ ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗದರವರ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್‍ ಠಾಣಾ ಪಿಎಸ್‍ಐ ಅರುಣ್‍ ಕುಮಾರ್. ಡಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.