Moodabidri ವಾಹನ ತರಬೇತುದಾರೆ ನೇಣು ಬಿಗಿದು ಆತ್ಮಹತ್ಯೆ


Team Udayavani, Jul 13, 2024, 1:03 AM IST

Moodabidri ವಾಹನ ತರಬೇತುದಾರೆ ನೇಣು ಬಿಗಿದು ಆತ್ಮಹತ್ಯೆ

ಮೂಡುಬಿದಿರೆ: ವಾಹನ ತರಬೇತುದಾರೆಯಾಗಿ ಕಳೆದ 22 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ, ಕೊಡಂಗಲ್ಲು ಹುಡ್ಕೋ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬೆನ್ನಿ ಡಿ’ ಸೋಜಾ (40) ಅವರು ಜು.11ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಡುಬಿದಿರೆಯ ಡ್ರೆ„ವಿಂಗ್‌ ಸ್ಕೂಲೊಂದರಲ್ಲಿ ವಾಹನ ತರಬೇತಿ ನೀಡುತ್ತಿದ್ದ ಅವರು ಇದುವರೆಗೆ ಹತ್ತುಸಾವಿರಕ್ಕೂ ಅಧಿಕ ಮಹಿಳೆಯರಿಗೆ ವಾಹನ ಚಾಲನೆ ಕಲಿಸಿದ್ದರು. ಅವರು 8ನೇ ತರಗತಿಯಲ್ಲಿ ಓದುತ್ತಿರುವ ಪುತ್ರಿಯೊಂದಿಗೆ ವಾಸವಿದ್ದರು.

 

ಟಾಪ್ ನ್ಯೂಸ್

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ

14-yellapura

Yellapura: ಪರವಾನಿಗೆ ಇಲ್ಲದೆ ದನ ಸಾಗಟ; ದನ, ವಾಹನ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Mangaluru home stay attack case: All accused acquitted

Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ

Screenshot (118) copy

Mangaluru: ಜಾಹೀರಾತು ಫಲಕ ನಿರ್ವಹಣೆಗೆ ಹೊಸ ಆ್ಯಪ್‌

Screenshot (117)

Mangaluru: 10 ಕಡೆ ವ್ಯಾಪಾರ ವಲಯ, 2 ಫುಡ್ ಸ್ಟ್ರೀಟ್‌

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Gold Rate; ದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆ

Gold Rate; ದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆ

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

crime

Peruvayi : ಆಟೋರಿಕ್ಷಾ-ಬೈಕ್‌ ಢಿಕ್ಕಿ : ಮೂವರಿಗೆ ಗಾಯ

15-vijayapura

Vijayapura: ಶಾರ್ಟ್ ಸರ್ಕ್ಯೂಟ್‌- ಮಂಗ ಸಾವು; ಸಾರ್ವಜನಿಕರಿಂದ ಮೆರವಣಿಗೆ, ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.