![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2024, 3:47 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆ ವರ್ಚುವಲ್ ಆಗಿ ಬುಧವಾರ ನಡೆಯಿತು. ಪ್ರಯೋಗಾಲಯ ಸಹಾಯಕರಿಗೆ ಭಡ್ತಿ ನೀಡುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.
ಪ್ರಯೋಗಾಲಯ ಸಹಾಯಕರಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುವ ಸಿಬಂದಿ ಪೈಕಿ ಶೇ. 30 ಮಂದಿಗೆ ಹಿರಿಯ ಪ್ರಯೋಗಾಲಯ ಸಹಾಯಕರಾಗಿ ಭಡ್ತಿ ನೀಡಲು ತೀರ್ಮಾನಿಸಲಾಯಿತು. ಇಬ್ಬರು ಛಾಯಾಗ್ರಾಹಕರ ಪೈಕಿ ಒಬ್ಬರಿಗೆ ಮುಖ್ಯ ಛಾಯಾಚಿತ್ರಗ್ರಾಹಕರಾಗಿ ಭಡ್ತಿ ನೀಡಲೂ ನಿರ್ಧರಿಸಲಾಯಿತು.
ಹೆಚ್ಚಿನ ಅವಧಿ ಸೇವೆ ಸಲ್ಲಿಸಿದವರನ್ನು ಭಡ್ತಿಗೆ ಪರಿಗಣಿಸುವುದು ಸೂಕ್ತವಲ್ಲವೇ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ರಾಮೇಗೌಡ ಕೇಳಿದರು. ಪ್ರತಿಕ್ರಿಯಿ ಸಿದ ಕುಲಪತಿ ಪಿ.ಎಲ್. ಧರ್ಮ, “ಶೇ. 30ರಷ್ಟು ಭಡ್ತಿ ನೀಡಲು ಯಾವುದೇ ಅಡ್ಡಿಯಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ನಿಯಮಗಳಿಗೆ ತಿದ್ದುಪಡಿ ಮಾಡಲು ಸಿಂಡಿಕೇಟ್ ಸಭೆ ಒಪ್ಪಿಗೆ ನೀಡಿದೆ ಎಂದರು. ರಿಜಿಸ್ಟ್ರಾರ್ ದೇವೇಂದ್ರ ಪ್ರಸಾದ್ ಮತ್ತಿತರರು ಇದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.