Iran: ಇರಾನ್‌ನಿಂದ ಭಾರತೀಯರಿಗೆ ವೀಸಾರಹಿತ ಪ್ರವಾಸ ಸೌಲಭ್ಯ


Team Udayavani, Feb 7, 2024, 5:39 AM IST

iran Flags

ಹೊಸದಿಲ್ಲಿಯಲ್ಲಿರುವ ಇರಾನ್‌ನ ರಾಯಭಾರ ಕಚೇರಿಯು ಮಂಗಳವಾರ ಈ ಸಂಬಂಧ ಅಧಿಕೃತ ಘೋಷಣೆ ಮಾಡಿದೆ. ಇನ್ನು ಮುಂದೆ ಭಾರತೀ ಯರು 15 ದಿನಗಳ ಮಟ್ಟಿಗೆ ಇರಾನ್‌ಗೆ ವೀಸಾ ರಹಿತವಾಗಿ ಪ್ರವಾಸ ಕೈಗೊಳ್ಳಬಹುದಾಗಿದೆ. ಫೆ. 4 ರಿಂದ ಅನ್ವಯವಾಗುವಂತೆ ಇಸ್ಲಾಮಿಕ್‌ ರಿಪಬ್ಲಿಕ್‌ ಆಫ್ ಇರಾನ್‌ ಸರಕಾರ ಭಾರತೀಯರು ವೀಸಾರಹಿತವಾಗಿ ಇರಾನ್‌ ಪ್ರವಾಸ ಕೈಗೊಳ್ಳ ಬಹುದಾಗಿದೆ ಎಂದು ತಿಳಿಸಿದೆ. ಇದೇ ವೇಳೆ ಈ ವೀಸಾರಹಿತ ಸೌಲಭ್ಯ ಪಡೆಯಲು ಕೆಲವು ಷರತ್ತುಗಳನ್ನು ಕೂಡ ಇರಾನ್‌ ಸರಕಾರ ವಿಧಿಸಿದೆ.

ಭಾರತ ಮತ್ತು ಇರಾನ್‌ ನಡುವಣ ಸಂಬಂಧವನ್ನು ಪುನಃಸ್ಥಾಪಿಸುವ ಕ್ರಮವಾಗಿ ಇರಾನ್‌ ಸರಕಾರ ಈ ಘೋಷಣೆ ಮಾಡಿದೆ. ಇರಾನ್‌ನ ಈ ನಿರ್ಧಾರದಿಂದ ಉಭಯ ದೇಶಗಳ ನಡುವೆ ಸಾಂಸ್ಕೃತಿಕ ಬಾಂಧವ್ಯ ವೃದ್ಧಿಯಾಗುವುದರ ಜತೆಯಲ್ಲಿ ಇರಾನ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ. ಈ ಹಿಂದೆ ಇರಾನ್‌, ಭಾರತಕ್ಕೆ ಗರಿಷ್ಠ ಪ್ರಮಾಣದಲ್ಲಿ ತೈಲ ಪೂರೈಸುತ್ತಿತ್ತಾದರೂ ಅಮೆರಿಕದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಅವರು, ಇರಾನ್‌ ಮೇಲೆ ನಿರ್ಬಂಧಗಳನ್ನು ಹೇರಿದ ಬಳಿಕ ಇರಾನ್‌ನಿಂದ ಭಾರತಕ್ಕೆ ಪೂರೈಕೆಯಾಗುತ್ತಿದ್ದ ತೈಲದ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ.

ಷರತ್ತುಗಳೇನು?
ಇರಾನ್‌ಗೆ ಪ್ರವಾಸ ತೆರಳಬಯಸುವ ಭಾರತೀಯರು ಸಾಮಾನ್ಯ ಭಾರತೀಯ ಪಾಸ್‌ಪೋರ್ಟ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ವೀಸಾರಹಿತವಾಗಿ ಭೇಟಿ ನೀಡುವ ಭಾರತೀಯರು ಗರಿಷ್ಠ 15 ದಿನಗಳವರೆಗೆ ಇರಾನ್‌ನಲ್ಲಿ ತಂಗಬಹುದಾಗಿದೆ. ಆದರೆ ಈ ಅವಧಿಯನ್ನು ಯಾವ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಅಷ್ಟು ಮಾತ್ರವಲ್ಲದೆ ಪ್ರತೀ ಆರು ತಿಂಗಳುಗಳಿಗೊಮ್ಮೆ ಭಾರತೀಯರು ವೀಸಾರಹಿತವಾಗಿ ಇರಾನ್‌ಗೆ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪ್ರವಾಸದ ದೃಷ್ಟಿಯಿಂದ ಇರಾನ್‌ಗೆ ಭೇಟಿ ನೀಡುವವರಿಗೆ ಮಾತ್ರವೇ ಈ ವೀಸಾರಹಿತ ಸೌಲಭ್ಯ ಅನ್ವಯವಾಗಲಿದೆ.

ದೀರ್ಘ‌ಕಾಲ ಇರಾನ್‌ನಲ್ಲಿ ಉಳಿಯ ಬಯಸುವವರು ಮತ್ತು ಆರು ತಿಂಗಳ ಅವಧಿಯಲ್ಲಿ ಪದೇ ಪದೆ ಇರಾನ್‌ಗೆ ಭೇಟಿ ನೀಡ ಬಯಸುವವರು ಕಡ್ಡಾಯವಾಗಿ ಹಾಲಿ ನಿಯಮಾವಳಿಗಳಂತೆಯೇ ರಾಯಭಾರ ಕಚೇರಿಯಿಂದ ವೀಸಾವನ್ನು ಪಡೆಯಬೇಕು. ವಾಣಿಜ್ಯ, ವ್ಯವಹಾರ ಮತ್ತಿತರ ಉದ್ದೇಶಗಳಿಗಾಗಿ ಇರಾನ್‌ಗೆ ಭೇಟಿ ನೀಡುವವರು ವೀಸಾ ಹೊಂದಿರುವುದು ಅತ್ಯಗತ್ಯ.

ವಾಯು ಮಾರ್ಗದ ಮೂಲಕ ಇರಾನ್‌ಗೆ ಪ್ರಯಾಣಿಸುವ ಭಾರತೀಯರಿಗೆ ಮಾತ್ರವೇ ಈ ವೀಸಾರಹಿತ ಸೌಲಭ್ಯ ಪಡೆಯಲು ಅವಕಾಶ ನೀಡಲಾಗಿದೆ. ಭೂ ಮತ್ತು ಜಲಸಾರಿಗೆ ಮೂಲಕ ಇರಾನ್‌ ಪ್ರವಾಸ ಕೈಗೊಳ್ಳಲಿಚ್ಛಿಸುವವರಿಗೆ ವೀಸಾರಹಿತ ಪ್ರಯಾಣದ ಸೌಲಭ್ಯ ಅನ್ವಯಿಸದು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲೂ ಹಿಜುಬ್‌ ಕರಿನೆರಳು!ಕೇಂದ್ರ ಸರಕಾರದಿಂದ ನಿಷೇಧ

ಭಾರತದಲ್ಲೂ ಹಿಜುಬ್‌ ಕರಿನೆರಳು!ಕೇಂದ್ರ ಸರಕಾರದಿಂದ ನಿಷೇಧ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.