ʼವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಇಂದು ಬೆಳ್ಳಿ ತೆರೆಗೆ


Team Udayavani, Jun 10, 2022, 11:40 AM IST

8

ರಬಕವಿ-ಬನಹಟ್ಟಿ: ʼವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಿತ್ರ ರಾಜ್ಯಾದ್ಯಂತ ಶುಕ್ರವಾರ ತೆರೆ ಕಾಣಲಿದೆ. “ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಿತ್ರವನ್ನು ಶುಕ್ರ ಫಿಲಂಸ್‌(ಸೋಮಣ್ಣ)ನವರ ಹಂಚಿಕೆಯಲ್ಲಿ ಅಮರ ಜ್ಯೋತಿ ಫಿಕ್ಚರ್‌ ಸಂಸ್ಥೆಯಿಂದ ನಿರ್ಮಾಣಗೊಂಡಿದೆ.

ವೈಭವೀಕರಣಗಳಿಗೆ ವಿಭಿನ್ನವಾಗಿ ನೈಜತೆ ಹಾಗೂ ಆಧ್ಯಾತ್ಮದ ಬುತ್ತಿಯನ್ನು ಹೊತ್ತು ಕನ್ನಡಿಗರ ಮನೆ-ಮನ ಗೆಲ್ಲುವಲ್ಲಿ ಶುಕ್ರವಾರ ತೆರೆ ಕಾಣಲಿದೆ.

ಕಳೆದ ವಾರ ಅಲ್ಲಮಪ್ರಭು ಟ್ರೇಲರ್‌ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಿಂದ ಏಕಕಾಲಕ್ಕೆ ಬಿಡುಗಡೆಗೊಳಿಸಲಾಗಿತ್ತು. ಬೆಂಗಳೂರು, ಬಾಗಲಕೋಟೆ ಹಾಗೂ ಧಾರವಾಡ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮುಂಗಡ ಟಿಕೆಟ್‌ ಬುಕಿಂಗ್‌ ಆಗಿರುವುದು ವಿಶೇಷ.

ಈ ಚಿತ್ರ ನಿರ್ಮಾಣಕ್ಕೆ ಸಾಕಷ್ಟು ವರ್ಷ ಅಭ್ಯಸಿಸಿ ಕಥೆ-ಸಂಭಾಷಣೆ-ನಿರ್ಮಾಣ ಮಾಡುತ್ತಿರುವ ಮಾಧವಾನಂದ ಶೇಗುಣಸಿಯವರಿಗೆ ಮಹಾವೀರ ಪ್ರಭು ಅವರು ನಿರ್ಮಾಣಕ್ಕೆ ಜತೆಯಾಗಿದ್ದಾರೆ.

ಚಿತ್ರದ ತಾರಾಬಳಗದಲ್ಲಿ ಸಚಿನ್‌ ಸುವರ್ಣ, ನಿನಾಸಂ ಅಶ್ವಥ್‌. ರಮೇಶ ಪಂಡಿತ್‌, ಗಣೇಶರಾವ್‌ ಕೇಸರ್ಕರ್‌, ನಾರಾಯಣ ಸ್ವಾಮಿ, ವಿಕ್ರಂ ಸೂರಿ, ರಘು ಭಟ್‌, ಯತೀರಾಜ್‌, ಶೃಂಗೇರಿ ರಾಮಣ್ಣ, ಶಿವಮೊಗ್ಗ ಭಾಸ್ಕರ್‌, ಕಾವೇರಿ ಶ್ರೀಧರ್‌, ಶಿವಕುಮಾರ ಆರಾಧ್ಯ, ಡಾ. ಚಿಕ್ಕಹೆಜ್ಜಾಜಿ ಮಹಾದೇವ, ಸಂದೇಶ ರಾಜ್‌, ಸಂದೀಪ್‌ ಮಲಾನಿ, ಗುಬ್ಬಿ ನಟರಾಜ್‌, ಶಿವಮೊಗ್ಗ ರಾಮಣ್ಣ, ಅವಿನಾಶ ಪಾಟೀಲ, ರಮಣಾಚಾರ್ಯ, ರಾಧಾ ಕೃಷ್ಣ ರಾವ್‌, ರಾಜ್‌ ಉದಯ್‌, ಸಂಭ್ರಮ ಶ್ರೀ, ಅಮೃತಾ, ವರ್ಷಿಣಿ ಹಾಗು ಇನ್ನಿತರರು ಇದ್ದಾರೆ.

ಖ್ಯಾತ ನಿರ್ದೇಶಕರ ಜತೆ ಕೆಲಸ ಮಾಡಿದ ಅನುಭವಿ ಶರಣ್‌ ಗದ್ವಾಲ್‌ ಅವರು ಆಕ್ಷನ್‌ ಕಟ್‌ ಹೇಳಿದ್ದಾರೆ. ಕಥೆ-ಚಿತ್ರಕಥೆ-ಪರಿಕಲ್ಪನೆ ಮಾಧವಾನಂದ, ಛಾಯಾಗ್ರಹಣ ಆರ್‌. ಗಿರಿ ಹಾಗು ರವಿಶಂಕರ್‌, ಮಾಧವಾನಂದ ಸೇರಿ ಸಂಭಾಷಣೆ ಬರೆದಿದ್ದಾರೆ. ಸಂಗೀತ-ಕುಮಾರ ಈಶ್ವರ, ಸಂಕಲನ-ಬಿ. ಎಸ್‌. ಕೆಂಪರಾಜು, ಪ್ರಸಾದನ-ರಮೇಶ ಬಾಬು, ವಸ್ತ್ರಾಲಂಕಾರ ಬೆಳ್ಳು ಚುಕ್ಕಿ ವೀರೇಂದ್ರ, ಪ್ರಚಾರ ಕಲೆ-ಮಸ್ತಾನ್‌, ಪತ್ರಿಕಾ ಸಂಪರ್ಕ-ಎಂ.ಜಿ. ಲಿಂಗರಾಜ್‌, ಸ್ಥಿರ ಚಿತ್ರಣ-ಪ್ರೇಮ್‌ರಾಜ್‌ ನೀಡಿದ್ದಾರೆ. ರಾಜ್ಯಾದ್ಯಂತ ಅನೇಕ ಮಠಾಧಿಧೀಶರು ಅಲ್ಲಲ್ಲಿ ಚಿತ್ರ ಮಂದಿರಗಳಲ್ಲಿ ಮೊದಲ ಚಿತ್ರ ಪ್ರದರ್ಶನಕ್ಕೆ ಹಾಜರಾಗುವ ಮೂಲಕ ಚಲನಚಿತ್ರ ವೀಕ್ಷಣೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.