Wage Workers: ತುಮಕೂರಿನ ಶುಂಠಿ ಕ್ಯಾಂಪ್ನಲ್ಲಿ ಜೀತ ಪದ್ಧತಿ ಜೀವಂತ!
Team Udayavani, Sep 6, 2024, 12:42 AM IST
ತುಮಕೂರು: ಜೀತಪದ್ಧತಿ ನಿರ್ಮೂಲನೆಗಾಗಿ ಸರಕಾರಗಳು ಹಲವು ಕಾನೂನು ಕ್ರಮಗಳನ್ನು ಕೈಗೊಂಡಿದ್ದರೂ ಹಲವೆಡೆ ಜೀತಪದ್ಧತಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಜಿಲ್ಲೆಯ ತಿಪಟೂರು ತಾಲೂಕಿನ ಘಟನೆಯೇ ಸಾಕ್ಷಿ.
ಹಾಲ್ಕುರಿಕೆ ಗ್ರಾಮದ ಬಳಿಯ ಶುಂಠಿ ಕ್ಯಾಂಪ್ನಲ್ಲಿ ಊಟ, ವಸತಿ ನೀಡಿ ಕೂಲಿ ಹಣ ಇಲ್ಲದೇ ಜೀತ ಹಾಗೂ ಒತ್ತೆಯಾಳು ರೀತಿಯಲ್ಲಿಯೇ ದುಡಿಯುತ್ತಿದ್ದ 30 ಕೂಲಿ ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ.
ಊರಿಗೆ ಕಳುಹಿಸದೇ ದುಡಿತ
ಹೊರ ರಾಜ್ಯ ಹಾಗೂ ರಾಜ್ಯದ ವಿವಿಧೆಡೆಯ 30 ಜನ ಕೂಲಿ ಕಾರ್ಮಿಕರನ್ನು ಈ ಶುಂಠಿ ಕ್ಯಾಂಪ್ನಲ್ಲಿ ಕೆಲಸಕ್ಕಾಗಿ ಸೈದರಹಳ್ಳಿ ಪುಟ್ಟರಾಜು ಎಂಬಾತ ಕರೆತಂದಿದ್ದ. ಆದರೆ ಅವರನ್ನು ಊರಿಗೆ ಕಳುಹಿಸದೇ ಕೂಲಿಯೂ ಕೊಡದೇ ದುಡಿಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರು ಕೆಲಸ ಮಾಡದೇ ತಮ್ಮ ಊರಿಗೆ ಹೋಗಲು ಪ್ರಯತ್ನಿಸಿದರೆ ಕಾವಲುಗಾರರು ದೊಣ್ಣೆಗಳಿಂದ ಹಲ್ಲೆ ಮಾಡುತ್ತಿದ್ದರು.
ಇದೇ ಕಾರ್ಮಿಕರನ್ನು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ದುಡಿಸಿಕೊಳ್ಳಲಾಗಿತ್ತು. ಅಲ್ಲಿಂದ ಬೇರೆ ಬೇರೆ ಶುಂಠಿ ಕ್ಯಾಂಪ್ಗ್ಳಿಗೆ ಸಾಗಾಟ ಮಾಡುತ್ತಾರೆ ಎಂದು ಕೂಲಿಗಾಗಿ ಕರೆದುಕೊಂಡು ಬರುವ ಏಜೆಂಟರುಗಳ ವಿರುದ್ಧ ಕೂಲಿ ಕಾರ್ಮಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು
ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ
Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್.ರಾಜಣ್ಣ
Pavagada: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಸಾವು
Pavagada: ಪಾವಗಡದಲ್ಲಿ ಕಂಡ ಸಿಂಹದ ವಿಡಿಯೋ ಗುಜರಾತಿನದ್ದು!
MUST WATCH
ಹೊಸ ಸೇರ್ಪಡೆ
Delhi Govt: ದೆಹಲಿ ಸಿಎಂ ರೇಸ್ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.