ತ್ಯಾಜ್ಯ ಸಮಸ್ಯೆ : ಬದಿಯಡ್ಕ ಪಂಚಾಯತ್‌ ಕಚೇರಿಯಲ್ಲಿ ಹೊಕೈ, ಎರಡು ಕೇಸು ದಾಖಲು


Team Udayavani, Jan 12, 2024, 12:43 AM IST

assault

ಬದಿಯಡ್ಕ: ಅಜೈವಿಕ ತ್ಯಾಜ್ಯವನ್ನು ತೆರವುಗೊಳಿಸಲಿರುವ ಯೂಸರ್‌ ಫೀ ನೀಡದ ಹಿನ್ನೆಲೆಯಲ್ಲಿ 10 ಸಾವಿರ ರೂ. ದಂಡ ಪಾವತಿಸಲು ನೋಟಿಸು ನೀಡಿರುವ ಹೆಸರಿನಲ್ಲಿ ಉಂಟಾದ ತರ್ಕ ಬದಿಯಡ್ಕದಲ್ಲಿ ಹೊಕೈಗೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿ ಪೊಲೀಸರು ಎರಡು ಕೇಸುಗಳನ್ನು ದಾಖಲಿಸಿದ್ದಾರೆ.

ಜ.10 ರಂದು ಬೆಳಗ್ಗೆ ಈ ಘಟನೆ ನಡೆದಿದೆ. ತ್ಯಾಜ್ಯವನ್ನು ತೆರವುಗೊಳಿಸದೆ ಯೂಸರ್‌ ಫಿ ಪಡೆಯುವುದರ ವಿರುದ್ಧ ವ್ಯಾಪಾರಿಗಳು ಈ ಹಿಂದೆ ಪ್ರಶ್ನಿಸಿದ್ದರು. ಈ ಮಧ್ಯೆ ನೀರ್ಚಾಲಿನ ವ್ಯಾಪಾರಿಗಳಾದ ಆಲಂಪಾಡಿಯ ಅಬ್ದುಲ್‌ ರಹ್ಮಾನ್‌(65), ಪುತ್ರ ಉಸ್ಮಾನ್‌ (24) ಬುಧವಾರ ಬೆಳಗ್ಗೆ ಪಂಚಾಯತ್‌ ಕಚೇರಿಗೆ ತಲುಪಿ ದ್ದರು. ತ್ಯಾಜ್ಯ ತೆರವುಗೊಳಿಸದಿದ್ದರೂ ಅಕ್ಟೋಬರ್‌ವರೆಗೆ ಯೂಸರ್‌ ಫಿ ನೀಡಲಾಗಿದೆಯೆಂದು ವ್ಯಾಪಾರಿಗಳು ಪಂ. ಸೆಕ್ರೆಟರಿ ಯೊಂದಿಗೆ ತಿಳಿಸಿದ್ದರು. ಈ ವಿಷಯದಲ್ಲಿ ಉಂಟಾದ ತರ್ಕದ ಮಧ್ಯೆ ತಮಗೆ ಹಲ್ಲೆ ಮಾಡಿದ್ದಾಗಿ ವ್ಯಾಪಾರಿಗಳು ಆರೋಪಿಸಿದ್ದಾರೆ. ಅವರಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿ ಬದಿಯಡ್ಕ ಪೊಲೀಸರು ಎರಡು ಕೇಸುಗಳನ್ನು ದಾಖಲಿಸಿದ್ದಾರೆ. ಪಂ. ಸೆಕ್ರೆಟರಿ ಸಿ.ರಾಜೇಂದ್ರನ್‌ ನೀಡಿದ ದೂರಿನಂತೆ ವ್ಯಾಪಾರಿಗಳಾದ ಅಬ್ದುಲ್‌ ರಹ್ಮಾನ್‌, ಉಸ್ಮಾನ್‌ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಬ್ದುಲ್‌ ರಹ್ಮಾನ್‌ ದೂರಿನಂತೆ ಪಂ. ಸೆಕ್ರೆಟರಿ ಹಾಗೂ ಇನ್ನಿಬ್ಬರ ವಿರುದ್ಧ ಕೇಸು ದಾಖಲಿಸಲಾಗಿದೆ. ಇದೇ ವೇಳೆ ಸೆಕ್ರೆಟರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವುದನ್ನು ಪ್ರತಿಭಟಿಸಿ ನೌಕರರು ಪ್ರತಿಭಟನಾ ಧರಣಿ ನಡೆಸಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.