Ram Mandir: ಅರಾಜಕತೆ ಪ್ರಜಾಪ್ರಭುತ್ವ ನಮ್ಮಲ್ಲಿಲ್ಲ: ಮಂದಿರದ ಬಗ್ಗೆ ಪಾಕ್ ಕ್ಯಾತೆಗೆ ಚಾಟಿ
Team Udayavani, Jan 27, 2024, 12:17 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಕ್ಕೆ ವಿಶ್ವಸಂಸ್ಥೆಗೆ ದೂರು ನೀಡಿ ಉದ್ಧಟತನ ಮೆರೆದ ಪಾಕಿಸ್ಥಾನಕ್ಕೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಪಾಕಿಸ್ಥಾನದಂತೆ ಅರಾಜಕತೆಯ ಪ್ರಜಾಪ್ರಭುತ್ವ ಭಾರತದಲ್ಲಿ ಇಲ್ಲವೆಂದು ಕೇಂದ್ರ ಸರಕಾರ ಕಟುವಾಗಿ ಹೇಳಿದೆ. ವಿಶ್ವಸಂಸ್ಥೆಯಲ್ಲಿನ ಪಾಕಿಸ್ಥಾನದ ಶಾಶ್ವತ ರಾಯಭಾರಿ ಮುನೀರ್ ಅಕ್ರಮ್ ಬಾಬರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ನಿರ್ಮಿಸಲಾಗಿದೆ. ಅದು ಮುಸ್ಲಿಮರ ಅಭಿವೃದ್ಧಿಗೆ ತೊಡಕಾಗಲಿದೆ ಎಂದಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಭಾರತ ನಮ್ಮಲ್ಲಿ ಅಸ್ತಿತ್ವದಲ್ಲಿರುವುದು ಪ್ರಜೆಗಳೇ ಮುನ್ನಡೆಸುವ ಪ್ರಜಾಪ್ರಭುತ್ವ. ಕೋರ್ಟ್ ಅನುಮತಿ ನೀಡಿದ ಬಳಿಕವೇ ಮಂದಿರ ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.