Satish Jarkiholi ಮುಂದಿನ ಸಿಎಂ ಅಭಿಯಾನ ನಾವು ಶುರು ಮಾಡಿಲ್ಲ
Team Udayavani, Sep 9, 2024, 7:43 PM IST
ಹುಕ್ಕೇರಿ:ದೇಶದಲ್ಲಿ ಹಲವಾರು ಮುಖ್ಯಮಂತ್ರಿ, ಸಚಿವರ ಮೇಲೆ ಕೇಸ್ಗಳಿವೆ. ಅದರ ಪಾಡಿಗೆ ಅದರ ಕೆಲಸ ನಡೆದಿರುತ್ತದೆ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ. ಮುಂದಿನ ಸಿಎಂ ಅಭಿಯಾನ ನಾವು ಶುರು ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪದೇ ಪದೇ ಮುಖ್ಯಮಂತ್ರಿ ವಿಷಯ ಚರ್ಚೆ ಅನವಶ್ಯಕ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಕಾಂಗ್ರೆಸ್ ಸರ್ಕಾರವೇ ಮುಂದುವರೆಯುತ್ತದೆ. ಸಚಿವರಿಗೆ ಕೆಲಸವಿಲ್ಲ ಎಂದು ಜನರು ನಮ್ಮನ್ನು ಉಗಿಯುತ್ತಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸಗಳಿವೆ.
ಮುಂದಿನ ಮುಖ್ಯಮಂತ್ರಿ ಅಭಿಯಾನವನ್ನು ನಾವು ಯಾರೂ ಶುರು ಮಾಡಿಲ್ಲ. ಅದನ್ನು ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.