BJP ಯವರು ತಮ್ಮ ಕೃತ್ಯಗಳಿಗೆ ಬೆಲೆ ತೆರುವಂತೆ ಮಾಡುತ್ತೇವೆ: – ರಾಹುಲ್‌ ಗಾಂಧಿ


Team Udayavani, Sep 10, 2023, 8:44 PM IST

rahul gandhi

ಪ್ಯಾರಿಸ್‌: “ಇಂಡಿಯಾ” ಎಂಬ ಹೆಸರನ್ನು “ಭಾರತ’ ಎಂದು ಕೇಂದ್ರ ಸರ್ಕಾರ ಬದಲಾಯಿಸಲಿದೆ ಎಂಬ ವರದಿಗಳ ನಡುವೆಯೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹರಿಹಾಯ್ದಿದ್ದಾರೆ. “ಬಿಜೆಪಿಯವರು ದೇಶದ ಆತ್ಮವನ್ನು ಬದಲಾಯಿಸಲು ಹೊರಟಿದ್ದಾರೆ. ಅವರ ಕೃತ್ಯಗಳಿಗೆ ತಕ್ಕ ಬೆಲೆ ತೆರುವಂತೆ ನಾವು ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಫ್ರಾನ್ಸ್‌ ಪ್ರವಾಸದಲ್ಲಿರುವ ಅವರು ಪ್ಯಾರಿಸ್‌ನ ಸೈನ್ಸಸ್‌ ಪಿ.ಒ. ವಿವಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. “ದೇಶದ ಹೆಸರು ಬದಲಾವಣೆ ಮಾಡಬೇಕು ಎಂದು ಹಾತೊರೆಯುತ್ತಿರುವವರು ಅದರ ಇತಿಹಾಸವನ್ನೇ ನಿರಾಕರಿಸುತ್ತಿದ್ದಾರೆ. ಅಂಥ ಕೃತ್ಯಗಳಿಗೆ ಅವರು ಬೆಲೆ ತೆರುವಂತೆ ಮಾಡುತ್ತೇವೆ. ಇದು ದೇಶದ ಆತ್ಮಕ್ಕೆ ದಾಳಿ ಇಡುವ ಪ್ರಯತ್ನ ಮಾಡುವರರಿಗೆ ಪಾಠವಾಗಬೇಕು’ ಎಂದು ಹೇಳಿದ್ದಾರೆ.

ಯಾವುದರಲ್ಲೂ ಸಮಸ್ಯೆ ಇಲ್ಲ:
ದೇಶದ ಹೆಸರು “ಇಂಡಿಯಾ’ ಇರಲಿ, “ಭಾರತ’ವೇ ಇರಲಿ, ಯಾವುದೇ ಸಮಸ್ಯೆ ಇಲ್ಲ. ಏಕೆಂದರೆ ದೇಶದ ಸಂವಿಧಾನದಲ್ಲಿ ಎರಡೂ ಹೆಸರುಗಳೂ ಉಲ್ಲೇಖಗೊಂಡಿವೆ ಎಂದ ರಾಹುಲ್‌ ಗಾಂಧಿ, “ಪ್ರತಿಪಕ್ಷಗಳ ಒಕ್ಕೂಟ ಐ.ಎನ್‌.ಡಿ.ಐ.ಎ.(ಇಂಡಿಯಾ) ಎಂಬ ಹೆಸರು ಇರಿಸಿಕೊಂಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಇರುಸುಮುರುಸು ಉಂಟಾಗಿರಬಹುದು. ಹೀಗಾಗಿ, ಅವರು ದೇಶದ ಹೆಸರನ್ನು ಭಾರತ ಎಂದು ಬದಲಿಸಲು ಮುಂದಾಗುತ್ತಿರಬಹುದು’ ಎಂದು ಲೇವಡಿ ಮಾಡಿದ್ದಾರೆ.

ಹಿಂದುತ್ವ ಸಿದ್ಧಾಂತಕ್ಕೆ ಟೀಕೆ:
ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಹಿಂದುತ್ವ ಸಿದ್ಧಾಂತವನ್ನು ಟೀಕಿಸಿದ ರಾಹುಲ್‌, “ನಾನೂ ಭಗವದ್ಗೀತೆ, ಉಪನಿಷತ್‌ ಮತ್ತು ಇತರ ಹಿಂದೂ ಧರ್ಮಗ್ರಂಥಗಳನ್ನು ಓದಿದ್ದೇನೆ. ಆದರೆ, ಬಿಜೆಪಿಯ ಸಿದ್ಧಾಂತ ಮತ್ತು ಅದರ ನಡೆನುಡಿಗಳಲ್ಲಿ “ಹಿಂದೂ ಧರ್ಮದ ಆದರ್ಶ’ಗಳು ಇಲ್ಲ. ಪ್ರಬುದ್ಧನಾಗಿರುವ ಅಥವಾ ಚೆನ್ನಾಗಿ ಕಲಿತಿರುವ ಹಿಂದೂ ವ್ಯಕ್ತಿ ತನಗಿಂತ ದುರ್ಬಲರಾಗಿರುವವರನ್ನು ಹೆದರಿಸಬಾರದು. ಆದರೆ, ಬಿಜೆಪಿಯವರು ಹಿಂದೂ ರಾಷ್ಟ್ರವಾದಿಗಳಲ್ಲ. ಅವರಿಗೂ ಹಿಂದೂ ಧರ್ಮಕ್ಕೂ ಸಂಬಂಧವೇ ಇಲ್ಲ. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಿ, ಲಾಭ ಗಳಿಸುತ್ತಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.