![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2019, 3:02 AM IST
ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಎರಡೂ ಮತಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಬಿಜೆಪಿ ಸೋಲುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವರದಿ ಹಾಗೂ ವಿಶ್ಲೇಷಣೆಗಳ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ಮೇ 23ರಂದು ಫಲಿತಾಂಶ ಬಂದ ಬಳಿಕ ಸರಕಾರ ಬೀಳುತ್ತದೆ ಎನ್ನುತ್ತಿದ್ದಾರೆ.
ಮೇ 24ರಂದು ಹೊಸ ಸರಕಾರ ರಚಿಸುತ್ತೇವೆಂದು ಹೇಳುತ್ತಿದ್ದಾರೆ. ಆದರೆ, ಸರಕಾರಕ್ಕೆ ಯಾವುದೇ ತೊಂದರೆಯಾಗಲ್ಲ. ಲೋಕಸಭಾ ಚುನಾವಣೆ ಫಲಿತಾಂಶ ಮೈತ್ರಿ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಮೇ 24ರಂದು ನಾವು ಏನೆಂಬುದನ್ನು ಅವರಿಗೆ ತೋರಿಸುತ್ತೇವೆ ಎಂದರು.
ಭೋಜನ ಕೂಟ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಅವರು ವರದಿ ತರಿಸಿಕೊಳ್ಳಲಿದ್ದು, ಶಿಸ್ತು ಸಮಿತಿ ಹಾಗೂ ಕೆಪಿಸಿಸಿ ಪರಿಶೀಲನೆ ನಡೆಸಿ, ವರದಿಯಲ್ಲಿನ ಸಾಧಕ-ಬಾಧಕ ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.