![Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/ganhdu-415x241.jpg)
ಆರ್ಬಿಐ ಬಡ್ಡಿದರ ಯಥಾಸ್ಥಿತಿ?
Team Udayavani, Oct 4, 2021, 5:36 AM IST
![ಆರ್ಬಿಐ ಬಡ್ಡಿದರ ಯಥಾಸ್ಥಿತಿ?](https://www.udayavani.com/wp-content/uploads/2021/10/RBI-620x413.jpg)
ಹೊಸದಿಲ್ಲಿ: ಬೆಲೆಯೇರಿಕೆ ಸಮಸ್ಯೆ, ಹಣದುಬ್ಬರವನ್ನು ನಿಯಂತ್ರಣ ದಲ್ಲಿಡುವ ಅನಿವಾರ್ಯದ ಹಿನ್ನೆಲೆಯಲ್ಲಿ ಆರ್ಬಿಐ ಈ ಬಾರಿಯೂ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳುವ ಸಾಧ್ಯತೆಯೇ ಅಧಿಕ ಎಂದು ವಿತ್ತ ತಜ್ಞರು ಪ್ರತಿಪಾದಿಸಿದ್ದಾರೆ.
ಆರ್ಬಿಐಯ ದೈಮಾಸಿಕ ಹಣಕಾಸು ನೀತಿ ಸಭೆ ಅ. 6ರಿಂದ 3 ದಿನ ನಡೆಯಲಿದೆ.
2020ರ ಮೇ ತಿಂಗಳಿನಲ್ಲಿ ಆರ್ಬಿಐಯು ಕೋವಿಡ್ನಿಂದ ಕಳೆಗುಂದಿದ್ದ ಆರ್ಥಿಕತೆಗೆ ಚೈತನ್ಯ ತುಂಬುವುದಕ್ಕಾಗಿ ರೆಪೋ ದರವನ್ನು 40 ಮೂಲಾಂಶಗಳನ್ನು ಇಳಿಸಿತ್ತು. ಆ ಬಳಿಕ ಯಥಾಸ್ಥಿತಿ ಕಾಯ್ದುಕೊಂಡು ಬರಲಾಗಿದೆ.
ಇದನ್ನೂ ಓದಿ:ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
ಟಾಪ್ ನ್ಯೂಸ್
![Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/ganhdu-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ](https://www.udayavani.com/wp-content/uploads/2024/12/goa-1-150x84.jpg)
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
![Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ](https://www.udayavani.com/wp-content/uploads/2024/12/up-5-150x104.jpg)
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
![Shiradi](https://www.udayavani.com/wp-content/uploads/2024/12/Shiradi-150x90.jpg)
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
![Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು](https://www.udayavani.com/wp-content/uploads/2024/12/TN-150x92.jpg)
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
![GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ](https://www.udayavani.com/wp-content/uploads/2024/12/CAR-6-150x83.jpg)
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.