TN Governor 3 ವರ್ಷದಿಂದ ಏನು ಮಾಡುತ್ತಿದ್ದಿರಿ? ಸುಪ್ರೀಂಕೋರ್ಟ್
Team Udayavani, Nov 20, 2023, 9:05 PM IST
ನವದೆಹಲಿ:”ಮೂರು ವರ್ಷಗಳಿಂದ ತಮಿಳುನಾಡು ರಾಜ್ಯಪಾಲರು ವಿಧೇಯಕಗಳನ್ನು ಅಂಗೀಕರಿಸದೆ ಏನು ಮಾಡುತ್ತಿದ್ದರು’ ಎಂದು ಸುಪ್ರೀಂಕೋರ್ಟ್ ಸೋಮವಾರ ಕಟುವಾಗಿ ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಮಿಳುನಾಡು ಸರ್ಕಾರ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ಸಲ್ಲಿಸಿದ ಮೊಕದ್ದಮೆ ಕುರಿತ ವಿಚಾರಣೆ ಮುಂದುವರಿಸಿದ ಸಂದರ್ಭದಲ್ಲಿ ಈ ಪ್ರಶ್ನೆ ಮಾಡಿದೆ. “2020ರ ಜನವರಿಯಿಂದ ವಿಧೇಯಕಗಳಿಗೆ ಸಹಿ ಹಾಕಲಾಗಿರಲಿಲ್ಲ.
ನ್ಯಾಯಪೀಠದ ಪ್ರಶ್ನೆಯ ಬಳಿಕ ರಾಜ್ಯಪಾಲರು ಅವುಗಳ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಅಂದರೆ 3 ವರ್ಷಗಳ ಕಾಲ ಅವರೇನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದೆ. ಇದು ಒಂದು ರಾಜ್ಯದ ರಾಜ್ಯಪಾಲರಿಗೆ ಸಂಬಂಧಿಸಿದ ವಿಚಾರವಲ್ಲ. ಸಂವಿಧಾನದ 200ನೇ ವಿಧಿಯ ಅನ್ವಯ ರಾಜ್ಯಪಾಲರು ತೀರ್ಮಾನ ಕೈಗೊಳ್ಳುವಲ್ಲಿ ವಿಳಂಬವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.