![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 30, 2022, 2:43 PM IST
ಬೆಂಗಳೂರು: ಇತ್ತೀಚೆಗೆ ನಟರಾಜ್ ನಿರ್ದೇಶನದ ವೀಲ್ ಚೇರ್ ರೋಮಿಯೋ ಸಖತ್ ಸದ್ದು ಮಾಡ್ತಾ ಇದೆ. ಗಾಂಧಿ ನಗರದ ಗಲ್ಲಿ ಗಲ್ಲಿಯಲ್ಲೂ ವೀಲ್ ಚೇರ್ ರೋಮಿಯೋ ಸಿನಿಮಾದ ಬಗ್ಗೆ ಹೆಚ್ಚು ಚರ್ಚೆ ಶುರುವಾಗಿದೆ. ಈ ಸುದ್ದಿ ಅಭಿನಯ ಚಕ್ರವರ್ತಿ ಸುದೀಪ್ ಅವರ ಕಿವಿಗೂ ಬಿದ್ದಿದೆ. ಇದೇ ಖುಷಿಯಲ್ಲಿ ಸಿನಿಮಾದ ಬಗ್ಗೆ ಒಂದೆರಡು ಮಾತನಾಡಿ, ಬೆಸ್ಟ್ ವಿಷಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಯುಪಿಎಸ್ ಸಿ ಫಲಿತಾಂಶ ಪ್ರಕಟ; ಮೊದಲ 4 ರ್ಯಾಂಕ್ ಮಹಿಳೆಯರಿಗೆ
ಸದ್ಯ ಸುದೀಪ್ ಅವರು ತಮ್ಮ ವಿಕ್ರಾಂತ್ ರೋಣಾ ಸಿನಿಮಾ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಇತ್ತೀಚೆಗೆ ರಾ..ರಾ..ರಕ್ಕಮ್ಮ ಹಾಡು ಕೂಡಾ ಹಿಟ್ ಆಗಿದೆ. ತಮ್ಮ ಸಿನಿಮಾ ತೆರೆಗೆ ಬರುವ ಸಮಯದಲ್ಲೂ ಇಂಡಸ್ಟ್ರಿಯವರ ಯಶಸ್ಸಿಗೆ ಹುಮ್ಮಸ್ಸು ತುಂಬುವುದನ್ನು ನಿರ್ಲಕ್ಷ್ಯ ಮಾಡಿಲ್ಲ. ವೀಲ್ ಚೇರ್ ರೋಮಿಯೋ ಬಗ್ಗೆ ಕೇಳಿ ಬರುತ್ತಿರುವ ಪಾಸಿಟಿವ್ ರೆಸ್ಪಾನ್ಸ್ ಬಗ್ಗೆ ಸುದೀಪ್ ಅವರು ಮಾತನಾಡಿದ್ದು, ಸಿನಿಮಾಗೆ ಬಗ್ಗೆ ಉತ್ತಮ ರೆಸ್ಪಾನ್ಸ್ ಕೇಳಿ ಬರುತ್ತಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲು ಎಂದು ಶುಭಕೋರಿದ್ದಾರೆ. ಜೊತೆಗೆ ನಿರ್ದೇಶಕ, ನಟ, ನಟಿಯನ್ನು ಟ್ಯಾಗ್ ಮಾಡಿದ್ದಾರೆ.
ಚಿತ್ರರಂಗದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಅನುಭವ ಪಡೆದ ನಟರಾಜ್ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳಿದ್ದರು. ಮೊದಲ ಸಿನಿಮಾದಲ್ಲಿಯೇ ಭರವಸೆಯನ್ನು ಮೂಡಿಸಿದ್ದಾರೆ. ಟೈಟಲ್ ಗೆ ತಕ್ಕಂತೆ ವೀಲ್ ಚೇರ್ ಮೇಲೆಯೇ ಕೂತು ನಟನ ಕಥೆ ಸಾಗುತ್ತದೆ.
ಆತನ ಬಾಳಿಗೆ ಬೆಳಕಾಗಲೂ ಅಂಧ ಹುಡುಗಿಯೊಬ್ಬಳ ಎಂಟ್ರಿಯಾಗುವ, ಒಂದಷ್ಟು ಚಾಲೆಂಜಸ್ ಇರುವ ಜೀವನವೇ ವೀಲ್ ಚೇರ್ ರೋಮಿಯೋ ಸಿನಿಮಾದ ಕಥೆ. ಈ ಸಿನಿಮಾದಲ್ಲಿ ಸಂಭಾಷಣೆ ಹೈಲೇಟ್. ಸದ್ಯ ರಾಜ್ಯಾದ್ಯಂತ ರಿಲೀಸ್ ಆದಾಗಿನಿಂದ ಒಳ್ಳೆಯ ಸಿಬಿಮಾವೆಂದೆ ಎಲ್ಲರಿಂದ ಕೇಳಿ ಬರುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.