![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು
Team Udayavani, Jul 2, 2024, 1:29 AM IST
![Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/vital-620x407.jpg)
ವಿಟ್ಲ: ಲಿಫ್ಟ್ ನಲ್ಲಿ ಬಾಗಿಲು ತೆರೆಯದೆ ವಿದ್ಯಾರ್ಥಿಗಳು ಸಿಲುಕಿಕೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದೆ.
ಲಿಫ್ಟ್ ಬಳಸಿ ಕಟ್ಟಡದ ಮೇಲಂತಸ್ತಿಗೆ ಹೋಗುತ್ತಿದ್ದಾಗ ಈ ಸಮಸ್ಯೆ ಉಂಟಾಗಿದೆ. ತುಂಬಾ ಹೊತ್ತು ಬಾಗಿಲು ತೆರೆಯದ ಕಾರಣ ಅವರಲ್ಲಿ ಉಸಿರಾಟದ ತೊಂದರೆ ಕಂಡುಬಂದಿದ್ದು, ಕೂಡಲೇ ವಿದ್ಯಾರ್ಥಿಗಳು ತಮ್ಮ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಬಳಿಕ ಸ್ಥಳೀಯರಿಗೂ ವಿಷಯ ಗೊತ್ತಾಗಿ ಕೂಡಲೇ ಸ್ಥಳಕ್ಕೆ ಧಾವಿಸಿ ಲಿಫ್ಟ್ನ ಬಾಗಿಲಿಗೆ ರಾಡ್ ಹಾಕಿ ಮೀಟಿ ತೆಗೆದು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.