ಮುಂಬೈನಿಂದ ಬಂದಿದ್ದ ಗರ್ಭಿಣಿ ಸೇರಿ ಇಬ್ಬರಲ್ಲಿ ಸೋಂಕು ದೃಢ


Team Udayavani, May 5, 2020, 11:55 AM IST

ಮುಂಬೈನಿಂದ ಬಂದಿದ್ದ ಗರ್ಭಿಣಿ ಸೇರಿ ಇಬ್ಬರಲ್ಲಿ ಸೋಂಕು ದೃಢ

ಸಾಂದರ್ಭಿಕ ಚಿತ್ರ

ಮಂಡ್ಯ: ಮುಂಬೈನಿಂದ ಕೆ.ಆರ್‌.ಪೇಟೆ ತಾಲೂಕಿನ ಜಾಗಿನಕೆರೆ ಗ್ರಾಮಕ್ಕೆ ಬಂದ ಗರ್ಭಿಣಿ ಹಾಗೂ ಯುವತಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿ ದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೇ ರಿದೆ. ಇವರಿಬ್ಬರನ್ನೂ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಸಾಂತಾ ಕ್ರೂಸ್‌ ಈಸ್ಟ್‌ ನ್ಯೂ ಅಗ್ರಿಪಾಡ ಬಡಾವಣೆ ಅಪಾರ್ಟ್‌ಮೆಂಟ್‌ನಲ್ಲಿ 20 ವರ್ಷದ ಮಹಿಳೆ, ತನ್ನ ಪತಿ, ಭಾವ, ಭಾವನ ಹೆಂಡತಿ, ಮಕ್ಕಳೊಂದಿಗೆ 3 ವರ್ಷಗಳಿಂದ ವಾಸವಾಗಿದ್ದಾರೆ. ಇವರೆಲ್ಲರೂ ಕೆ.ಆರ್‌.ಪೇಟೆ ತಾಲೂಕು ಜಾಗಿನಕೆರೆ ಗ್ರಾಮದವರು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ತಿಳಿಸಿದ್ದಾರೆ.

ಪಿ.637 ಎಂದು ಗುರುತಿಸಿರುವ 7 ತಿಂಗಳ ಗರ್ಭಿಣಿ ತನ್ನ ಪತಿ, ಭಾವ, ಭಾವನ ಹೆಂಡತಿ ಮತ್ತು ಮಕ್ಕಳೊಂದಿಗೆ ಏ.23ರಂದು ಮುಂಬೈನಿಂದ ಇನ್ನೋ ವಾ ಕಾರಿನಲ್ಲಿ ಹೊರಟು, 24ರಂದು ಮಧ್ಯಾಹ್ನ ಜಾಗಿ ನಕೆರೆ ಗ್ರಾಮಕ್ಕೆ ಬಂದಿದ್ದಾರೆ. ಈಕೆ ಗರ್ಭಿಣಿಯಾದ ಕಾರಣ ಚೆಕ್‌ಪೋಸ್ಟ್‌ಗಳಲ್ಲಿ ತಾಯಿ ಕಾರ್ಡ್‌ ತೋರಿಸಿ ಬಂದಿದ್ದಾರೆ. ಮೇ 1 ರಂದು ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಬಿಇ ವಿದ್ಯಾರ್ಥಿಗೆ ಸೋಂಕು: ಮುಂಬೈನ ಎಲ್‌. ಆರ್‌.ತಿವಾರಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡು ತ್ತಿರುವ 19 ವರ್ಷದ ಯುವತಿಗೂ ಸೋಂಕು ದೃಢ ಪಟ್ಟಿದೆ. ಆಕೆ ತಮ್ಮ ಸಹೋದರರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಬೇರೆ ಮನೆಯಲ್ಲಿ ವಾಸವಾಗಿದ್ದರು. ಗರ್ಭಿಣಿಯೊಂದಿಗೆ ಮುಂಬೈನಿಂದ ಪ್ರಯಾಣ ಮಾಡಿ ಜಾಗಿನಕೆರೆ ಗ್ರಾಮಕ್ಕೆ ಬಂದಿ ದ್ದಾರೆ. ಇವರ ಗಂಟಲದ್ರವ ಪರೀಕ್ಷೆ ನಡೆಸಿದಾಗ ಪತ್ತೆಯಾಗಿದ್ದು, ಇಬ್ಬರನ್ನೂ ಮಿಮ್ಸ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.