Politics: ಮಠದಲ್ಲಿ ರಾಜಕಾರಣದ ಮಾತೇಕೆ?: ರೇಣು


Team Udayavani, Nov 26, 2023, 10:25 PM IST

renukacharya

ದಾವಣಗೆರೆ: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಬಿಜೆಪಿಯ ವಿಚಾರಗಳನ್ನು ಮಠದಲ್ಲಿ ಮಾತನಾಡುವ ಅವಶ್ಯಕತೆ ಇರಲಿಲ್ಲ. ಡಿ.6ರ ನಂತರ ದೆಹಲಿಗೆ ಹೋಗುವುದಾಗಿ ಸೋಮಣ್ಣ ಹೇಳುತ್ತಿದ್ದಾರೆ. ಹೋಗುವುದಾದರೆ ಹೋಗಲಿ, ಅಲ್ಲಿ ನಾಯಕರಿಗೆ ಅದೇನು ಚಾಡಿ ಹೇಳುತ್ತಾರೋ ಹೇಳಲಿ. ಅವರೊಬ್ಬರಿಗೇ ಅಲ್ಲ, ನಮಗೂ ದೆಹಲಿ ನಾಯಕರು ಗೊತ್ತು. ನಾವೂ ಸಹ ದೆಹಲಿಗೆ ಹೋಗುತ್ತೇವೆ. ರಾಜ್ಯದಲ್ಲಿ ಬಿಜೆಪಿಗೆ ನೆಲೆ ಇಲ್ಲದಿರುವ ಸಂದಿಗ್ಧ ಸ್ಥಿತಿಯಲ್ಲಿ ಯಡಿಯೂರಪ್ಪ ಸೈಕಲ್‌ನಲ್ಲಿ ರಾಜ್ಯವನ್ನೆಲ್ಲ ಸುತ್ತಾಡಿ ಪಕ್ಷ ಕಟ್ಟಿ ಬೆಳೆಸಿದರು. ಯಾರೇ ಆಗಲಿ ಯಡಿಯೂರಪ್ಪ ಬಗ್ಗೆ ಇಲ್ಲಸಲ್ಲದ ಮಾತನಾಡಿದರೆ ಸಹಿಸುವ ಮಾತೇ ಇಲ್ಲ. ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನು ಯಡಿಯೂರಪ್ಪ ಅಧಿಕಾರಕ್ಕೆ ತಂದರು. ಅವರೇನು ರೆಡಿಮೇಡ್‌ ಫುಡ್‌ ಅಲ್ಲ, ಪಕ್ಷವನ್ನು ಕಟ್ಟಿ ಬೆಳೆಸಿದ ಮಹಾನ್‌ ನಾಯಕರು ಎಂದರು.

ಸೋಮಣ್ಣ ಕಾಂಗ್ರೆಸ್‌ನಲ್ಲಿ ಇದ್ದಂತಹವರು. ಅವರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ, ಕಾಂಗ್ರೆಸ್‌ ಬಿಟ್ಟು ಬಂದಿದ್ದರೂ ಅವರನ್ನು ಎರಡು ಬಾರಿ ಮಂತ್ರಿ ಮಾಡಲಾಯಿತು. ಸೋತಾಗ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿದ್ದು ಯಡಿಯೂರಪ್ಪ ಅವರು ಮಾಡಿರುವ ತಪ್ಪಾ, ನಿರಂತರವಾಗಿ ಅಧಿಕಾರ ಅನುಭವಿಸಿ ಈಗ ಯಡಿಯೂರಪ್ಪ ಬಗ್ಗೆ ಕೀಳುಮಟ್ಟದ ಭಾಷೆ ಬಳಸುತ್ತೀರಾ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲು ಕಂಡು ದೆಹಲಿ ನಾಯಕರು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾಗಿದ್ದಕ್ಕೆ ರಾಜ್ಯವ್ಯಾಪಿ ಪಕ್ಷಕ್ಕೆ ಹೆಚ್ಚು ಬಲ ಬಂದಂತಾಗಿದೆ.

ಸೋಮಣ್ಣ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವುದನ್ನು ಅವಮಾನಿಸುತ್ತಿದ್ದಾರೆ. ಅವರು ನನಗೆ ಹಿರಿಯಣ್ಣನ ಸಮಾನ. ಈಗಲೂ ಬಾರಲೇ ತಮ್ಮ ಅಂತಲೇ ಮಾತನಾಡುವ ಸೋಮಣ್ಣ ವಸತಿ ಸಚಿವರಾಗಿದ್ದಾಗ ನನ್ನ ಕ್ಷೇತ್ರಕ್ಕೆ ಸಾಕಷ್ಟು ಮನೆಗಳನ್ನು ಮಂಜೂರು ಮಾಡಿದ್ದಾರೆ. ಏನೇ ಸಮಸ್ಯೆ ಇದ್ದರೂ ಪಕ್ಷದಲ್ಲಿ ಕುಳಿತು ಚರ್ಚಿಸಲಿ. ಅದನ್ನು ಬಿಟ್ಟು, ಹಾದಿ ರಂಪ, ಬೀದಿ ರಂಪ ಮಾಡುವುದು ಸರಿಯಲ್ಲ. ಮನೆಯನ್ನು ಕೂಡಿಸುವ ಕೆಲಸ ಮಾಡಲಿ. ಮನೆ ಒಡೆಯುವ ಕೆಲಸ ಬೇಡ ಎಂದರು.

ಟಾಪ್ ನ್ಯೂಸ್

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Manipal: ಖಾಲಿ ನಿವೇಶನಕ್ಕೆ ಬೆಂಕಿ

Manipal: ಖಾಲಿ ನಿವೇಶನಕ್ಕೆ ಬೆಂಕಿ

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.