![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2023, 11:07 AM IST
ಅರಂತೋಡು : ಸುಳ್ಯ ತಾಲೂಕಿನ ಸಂಪಾಜೆಯ ನೆಲ್ಲಿ ಕುಮೇರಿ ಬಳಿಯ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಶನಿವಾರ (ಎ.15) ಮುಂಜಾನೆ ಕಾಡಾನೆಗಳು ದಾಳಿ ನಡೆಸಿವೆ.
ಈ ವೇಳೆ ದೇವಸ್ಥಾನದ ಕಾಂಪೌಂಡನ್ನು ಪುಡಿಗೈದು ಬಾಳೆ ಗಿಡಗಳನ್ನು ನಾಶ ಮಾಡಿದಲ್ಲದೇ ಶೀಟ್ ಗಳನ್ನು ಮುರಿದು ಹಾಕಿವೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಇದೇ ದೇವಸ್ಥಾನಕ್ಕೆ ದಾಳಿ ಹಾನಿ ಉಂಟು ಮಾಡಿತ್ತು. ಸಂಪಾಜೆ ಸುತ್ತಮುತ್ತಲಿನ ಪರಿಸರದಲ್ಲಿ ಸತತ ಆನೆ ದಾಳಿ ಪ್ರಕರಣಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಆನೆ ದಾಳಿಯಿಂದಾಗಿ ಕೃಷಿ ಭೂಮಿಗೆ ಹಾನಿಯಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಈ ಘಟನೆ ನಡೆಯುತ್ತಿದ್ದು, ಈ ಭಾಗದ ಜನರ ನಿದ್ದೆ ಕೆಡಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.