Byndoor ಶಾಸಕ ಗುರುರಾಜ ,ಸಂಸದ ರಾಘವೇಂದ್ರರಿಂದ ಯೋಗಾಭ್ಯಾಸ


Team Udayavani, Jun 21, 2024, 11:50 PM IST

ಶಾಸಕ ಗುರುರಾಜ ,ಸಂಸದ ರಾಘವೇಂದ್ರರಿಂದ ಯೋಗಾಭ್ಯಾಸ

ಕೊಲ್ಲೂರು: ಯೋಗ ನಮ್ಮ ಸನಾತನ ಸಂಸ್ಕೃತಿಕ ವಿಶಿಷ್ಟ ಕೊಡುಗೆ, ಮನಸ್ಸಿನ ಸ್ಥಿರತೆ, ದೈಹಿಕ ಆರೋಗ್ಯವನ್ನು ಸಮ ತೋಲನದಿಂದ ಕಾಯ್ದು ಕೊಳ್ಳಲು ಇದು ಸಹಕಾರಿ ಯಾಗಿದೆ. ನಮ್ಮ ಪ್ರಾಚೀನ ಕಾಲದ ಯೋಗವನ್ನು ಧಾರ್ಮಿಕ ಹಾಗೂ ವೈಜ್ಞಾನಿಕವಾಗಿ ಒಕ್ಕೊರಲ ಮನಸ್ಸಿನಿಂದ ಪ್ರಪಂಚವೇ ಒಪ್ಪಿಕೊಂಡಿದೆ. ಇದರಿಂದ ಭಾರತ ದೇಶದ ಹಿರಿಮೆ ಹಾಗೂ ಗರಿಮೆಯನ್ನು ಹೆಚ್ಚಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಕೊಲ್ಲೂರಿನಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಅವರೊಡನೆ ಯೋಗಾಭ್ಯಾಸ ನಡೆಸಿದ ಅನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಅಲ್ಲದೇ ಬಿಜೆಪಿಯ ವಿವಿಧ ಘಟಕಗಳ ಪದಾ ಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.