![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 20, 2024, 1:00 AM IST
ಲಕ್ನೋ: ಅತ್ತ ರಾಮಮಂದಿರ ಉದ್ಘಾಟನೆಗೆ ಸಜ್ಜುಗೊಂಡಿರುವ ಅಯೋಧ್ಯೆಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೂ ವೇಗ ಲಭಿಸಿದ್ದು, ಶುಕ್ರವಾರ ಸಿಎಂ ಯೋಗಿ ಆದಿತ್ಯನಾಥ ಅವರು ಸರಯೂ ಘಾಟ್ನಲ್ಲಿ ಸೋಲಾರ್ ಆಧಾರಿತ ದೋಣಿಗಳಿಗೆ ಚಾಲನೆ ನೀಡಿದ್ದಾರೆ.
ಉತ್ತರಪ್ರದೇಶ ಸರಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಪ್ರಾಧಿಕಾರ (ಯುಪಿಎಎನ್ಡಿಆರ್ಎ) ಮತ್ತು ಪುಣೆ ಮೂಲದ ದೋಣಿ ತಯಾರಿಕ ಸಂಸ್ಥೆಯ ಸಹಯೋಗದೊಂದಿಗೆ ಈ ದೋಣಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಮೂಲಕ ಭಾರತದಲ್ಲಿ ಇದೇ ಮೊದಲ ಬಾರಿಗೆ ನದಿಗಳಲ್ಲಿ ಸೋಲಾರ್ ಬೋಟ್ ಅಳವಡಿಕೆಯಾದಂತಾಗಿದೆ. ಸರಯೂ ಬಳಿಕ ವಾರಾಣಸಿಯ ಗಂಗಾ ನದಿಯಲ್ಲೂ ಈ ಬೋಟ್ಗಳನ್ನು ಅಳವಡಿಸಲು ಯೋಜಿಸಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.