‘ನಮಸ್ಕಾರ ದೇವ್ರು..’ ಹೊಸ ವಿಡಿಯೋ ಮೂಲಕ ʼಅಯೋಧ್ಯೆ ದರ್ಶನʼ ಮಾಡಿಸಿದ ಡಾಕ್ಟರ್‌ ಬ್ರೋ


Team Udayavani, Jan 1, 2024, 6:03 PM IST

‘ನಮಸ್ಕಾರ ದೇವ್ರು..’ ಹೊಸ ವಿಡಿಯೋ ಮೂಲಕ ʼಅಯೋಧ್ಯ ದರ್ಶನʼ ಮಾಡಿಸಿದ ಡಾಕ್ಟರ್‌ ಬ್ರೋ

ಬೆಂಗಳೂರು: ಜಗತ್ತಿನ ನಾನಾ ದೇಶ ಸುತ್ತು, ಅಲ್ಲಿನ ವಿಶಿಷ್ಟ – ವಿಶೇಷಗಳನ್ನು ಹಂಚಿಕೊಳ್ಳುವ ಡಾಕ್ಟರ್‌ ಬ್ರೋ ಖ್ಯಾತಿಯ ವ್ಲಾಗರ್‌ ಗಗನ್‌ ಶ್ರೀನಿವಾಸ್‌ ಬಹು ಸಮಯದ ಬಳಿಕ ಹೊಸ ವಿಡಿಯೋದೊಂದಿಗೆ ಯೂಟ್ಯೂಬ್‌ ಗೆ ಮರಳಿದ್ದಾರೆ.

ನಮಸ್ಕಾರ ದೇವ್ರು.. ಎನ್ನುತ್ತಲೇ ಜಗತ್ತಿನ ನಾನಾ ದೇಶ ಸುತ್ತುವ ಮೂಲಕ, ಕನ್ನಡಿಗರ ಮನ ಗೆದ್ದಿರುವ ಗಗನ್‌ ಕಳೆದ ಕೆಲ ಸಮಯದಿಂದ ಯೂಟ್ಯೂಬ್‌ ನಲ್ಲಿ ಯಾವ ವಿಡಿಯೋವನ್ನು ಕೂಡ ಹಾಕಿರಲಿಲ್ಲ.

ಎರಡು ತಿಂಗಳ ಹಿಂದೆ ಅವರು, ಚೀನಾ ದೇಶದ ವಿಡಿಯೋವನ್ನು ಮಾಡಿದ್ದರು. ಈ ವೇಳೆ ಅವರು ಅಲ್ಲಿನ ಶೈಕ್ಷಣಿಕ ವ್ಯವಸ್ಥೆ ಹಾಗೂ ಭಾರತದ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ ಮಾತನಾಡಿದ್ದರು. ಇದರಿಂದ ಕೆಲವರು ಗರಂ ಆಗಿದ್ದರು. ಕೆಲವರಿಂದ ಈ ಮಾತಿಗೆ ಆಕ್ಷೇಪ ವ್ಯಕ್ತವಾಗಿತ್ತು. ಆ ಬಳಿಕ ಅವರು ಯಾವ ವಿಡಿಯೋವನ್ನು ಹಾಕಿರಲಿಲ್ಲ.

ಆದರೆ ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರದಲ್ಲಿರುವ ಫೋಟೋವನ್ನು ಹಂಚಿಕೊಂಡು ಶೀಘ್ರದಲ್ಲಿ ಬರುವುದಾಗಿ ಹೇಳಿದ್ದರು. ಅದರಂತೆ ಹೊಸ ವರ್ಷದಂದು ಗಗನ್‌ ʼಅಯೋಧ್ಯೆ ದರ್ಶನʼ ಮಾಡಿಸಿದ್ದಾರೆ. ಶ್ರೀರಾಮನ ಜನ್ಮಭೂಮಿಯ ಸ್ಥಳದಲ್ಲಿ ಡಾಕ್ಟರ್‌ ಬ್ರೋ ತಮ್ಮ ಕ್ಯಾಮರಾ ಹಿಡಿದು, ದೇಶಿ ಶೈಲಿಯ ಉಡುಗೆಯಲ್ಲಿ ಮಿಂಚಿದ್ದಾರೆ.

ಸರಯೂ ನದಿ ತೀರದಿಂದ ಆರಂಭವಾಗುವ ಅವರ ವಿಡಿಯೋದಲ್ಲಿ ಅಯೋಧ್ಯೆಯ ನಾನಾ ವಿಚಾರ – ವಿಷಯಗಳನ್ನು ಹೇಳಿದ್ದಾರೆ. ಡಾಕ್ಟರ್‌  ಬ್ರೋ ಕಂಬ್ಯಾಕ್‌ ಮಾಡಿರುವ ಈ ವಿಡಿಯೋಗೆ ಕೆಲವೇ ಗಂಟೆಯಲ್ಲಿ ಹೆಚ್ಚಿನ ವೀಕ್ಷಣೆ ಪಡೆದಿದೆ.

 

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.