Independence Day: 2047ರ ವೇಳೆಗೆ ‘ವಿಕಸಿತ ಭಾರತ’ ಸಂಕಲ್ಪಕ್ಕೆ ಬದ್ಧ: ಪ್ರಧಾನಿ ಮೋದಿ


Team Udayavani, Aug 15, 2024, 8:54 AM IST

Independence Day: 2047ರ ವೇಳೆಗೆ ‘ವಿಕಸಿತ ಭಾರತ’ ಸಂಕಲ್ಪಕ್ಕೆ ಬದ್ಧ: ಪ್ರಧಾನಿ ಮೋದಿ

ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವನ್ನಾಗಿ ಮಾಡುವ ನಮ್ಮ ಸಂಕಲ್ಪಕ್ಕೆ ಬದ್ಧರಾಗಿದ್ದೇವೆ. ವಿಕಸಿತ ಭಾರತ ಎಂಬುದು ಬರೇ ಒಂದು ಪದವಷ್ಟೇ ಅಲ್ಲ ಇದು 140 ಕೋಟಿ ಭಾರತೀಯರ ಸಂಕಲ್ಪ ಮತ್ತು ಕನಸುಗಳ ಪ್ರತಿಬಿಂಬವಾಗಿದೆ’ ಎಂದು ಹೇಳಿದರು.

ದೇಶವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು. ಬೆಳಗ್ಗೆ 7 ಗಂಟೆ ಸುಮಾರಿಗೆ ರಾಜ್‌ಘಾಟ್ ತಲುಪಿ ಗಾಂಧಿ ಸ್ಮೃತಿಯಲ್ಲಿ ಪುಷ್ಪ ನಮನ ಸಲ್ಲಿಸಿದ ನಂತರ ಪ್ರಧಾನಿ ಕೆಂಪುಕೋಟೆಗೆ ಆಗಮಿಸಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ. ನಮ್ಮ ರೈತರು ಮತ್ತು ಸೈನಿಕರು ರಾಷ್ಟ್ರ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಪವಿತ್ರ ಸ್ಮರಣೆಗೆ ನಾವು ನಮನ ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದರು. ಪ್ರಕೃತಿ ವಿಕೋಪದಲ್ಲಿ ಪ್ರಾಣ ಕಳೆದುಕೊಂಡವರನ್ನು ನೋವಿನಿಂದ ಸ್ಮರಿಸಲಾಗುತ್ತದೆ ಮತ್ತು ಅವರ ಜೊತೆ ದೇಶ ನಿಂತಿದೆ ಎಂದು ಪ್ರಧಾನಿ ಹೇಳಿದರು.

ವಸಾಹತುಶಾಹಿ ಆಡಳಿತದ ವಿರುದ್ಧ ದೇಶ ಸುದೀರ್ಘ ಹೋರಾಟ ನಡೆಸಿತು. ಹೋರಾಟಕ್ಕೆ ಸ್ವಾತಂತ್ರ್ಯ ಎಂಬ ಒಂದೇ ಗುರಿ ಇತ್ತು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲಾಗುವುದು. ಅದಕ್ಕಾಗಿ ಸುಧೀರ್ಘ ಪ್ರಯತ್ನಗಳ ಅಗತ್ಯವಿದ್ದು, ಪ್ರತಿಯೊಬ್ಬ ನಾಗರಿಕನ ಕನಸು ಇದರಲ್ಲಿ ಪ್ರತಿಫಲನಗೊಳ್ಳಬೇಕು ಎಂದು ತಿಳಿಸಿದರು.

ಈ ವರ್ಷದ ಆಚರಣೆಯ ಥೀಮ್, ‘ವಿಕ್ಷಿತ್ ಭಾರತ್ @ 2047’, ಅಂದರೆ 2047 ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮುನ್ನಡೆಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಈ ವರ್ಷದ ಆಚರಣೆಯು ವಿಶಿಷ್ಟ ಭಾರತ 2047 ಅನ್ನು ಆಧರಿಸಿದೆ. ಈ ಬಾರಿಯ ಸಮಾರಂಭದಲ್ಲಿ ರೈತರು, ಬುಡಕಟ್ಟು ಜನಾಂಗದ ಮಹಿಳೆಯರು ಸೇರಿದಂತೆ ಆರು ಸಾವಿರ ಮಂದಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳ ಸುಮಾರು 2000 ಕಲಾವಿದರು ಕೆಂಪು ಕೋಟೆಯಲ್ಲಿ ಪ್ರದರ್ಶನ ನೀಡಿದರು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಭಾರತ ತಂಡವೂ ಸಂಭ್ರಮಾಚರಣೆಯ ಭಾಗವಾಗಿತ್ತು. ಏತನ್ಮಧ್ಯೆ, ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಎಲ್ಲಾ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.

 

ಮಹಿಳೆಯರ ವಿರುದ್ಧದ ಅಪರಾಧಗಳಿಗೆ ತ್ವರಿತ ತನಿಖೆ, ಶಿಕ್ಷೆ ಅಗತ್ಯ:
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತನಿಖೆ ಮತ್ತು ಕಠಿಣ ಶಿಕ್ಷೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಆಕ್ರೋಶ ವ್ಯಕ್ತಗೊಳ್ಳುತ್ತಿದ್ದು, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ” ಎಂದು ಹೇಳಿದ ಪ್ರಧಾನಿ ಮೋದಿ, “ಸಾರ್ವಜನಿಕ ನಂಬಿಕೆಗಾಗಿ ತ್ವರಿತ ತನಿಖೆ ಮತ್ತು ಶಿಕ್ಷೆಯ ಅಗತ್ಯವಿದೆ” ಎಂದು ಹೇಳಿದರು.

ನೈಸರ್ಗಿಕ ವಿಕೋಪಗಳು ಆತಂಕಕ್ಕೆ ಕಾರಣ:
ಕೇರಳಡಾ ವಯನಾಡು ಸೇರಿದಂತೆ ಉತ್ತರಾಖಂಡ್ ನಲ್ಲಿ ಇತ್ತೀಚಿಗೆ ನಡೆದ ನೈಸರ್ಗಿಕ ವಿಕೋಪಗಳಿಂದಾಗಿ ರಾಷ್ಟ್ರ ಎದುರಿಸುತ್ತಿರುವ ಸವಾಲುಗಳನ್ನು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ. ಹಲವಾರು ಜನರು ತಮ್ಮ ಕುಟುಂಬ ಸದಸ್ಯರನ್ನು, ಆಸ್ತಿಯನ್ನು ನೈಸರ್ಗಿಕ ವಿಕೋಪದಲ್ಲಿ ಕಳೆದುಕೊಂಡಿದ್ದಾರೆ; ರಾಷ್ಟ್ರವೂ ನಷ್ಟವನ್ನು ಅನುಭವಿಸಿದೆ. ಪ್ರಧಾನಿ ಮೋದಿಯವರು ರಾಷ್ಟ್ರಕ್ಕೆ ತಮ್ಮ ಬೆಂಬಲದ ಭರವಸೆ ನೀಡಿದರು, “ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ” ಎಂದು ಹೇಳಿದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Sitaram Yechury

Sitaram Yechury: ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.