![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 15, 2022, 8:24 PM IST
ಮುಂಬಯಿ: ಭಾನುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಾಯಿಂಟ್ಸ್ ಟೇಬಲ್ ಟಾಪರ್ ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಒಳ್ಳೆಯದಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಒಪ್ಪಿಕೊಂಡಿದ್ದಾರೆ.
ಪಂದ್ಯದ ನಂತರದ ಪ್ರಸ್ತುತಿಯಲ್ಲಿ”ಮೊದಲು ಬ್ಯಾಟಿಂಗ್ ಮಾಡುವುದು ಉತ್ತಮ ಉಪಾಯವಾಗಿರಲಿಲ್ಲ. ಮೊದಲಾರ್ಧದಲ್ಲಿ ವೇಗದ ಬೌಲರ್ಗಳನ್ನು ಎದುರಿಸುವುದು ಕಠಿಣವಾಗಿತ್ತು, ಸ್ಪಿನ್ನರ್ಗಳ ಪ್ರಕಾರ ಅದೇ ರೀತಿ ಆಗಿತ್ತು” ಎಂದು ಧೋನಿ ಹೇಳಿದರು.
ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 49 ಎಸೆತಗಳಲ್ಲಿ 53 ರನ್ ಗಳಿಸುವುದರೊಂದಿಗೆ ಸಿಎಸ್ ಕೆ 5 ವಿಕೆಟ್ಗೆ 133 ರನ್ ಗಳಿಸಿತು. ಗುಜರಾತ್ ಇನ್ನೂ ಐದು ಎಸೆತಗಳು ಬಾಕಿ ಇರುವಂತೆಯೇ ಗುರಿಯನ್ನು ಬೆನ್ನಟ್ಟಿತು.
ಈಗಾಗಲೇ ಪ್ಲೇ-ಆಫ್ ಸ್ಥಾನಕ್ಕಾಗಿ ಸ್ಪರ್ಧೆಯಿಂದ ಹೊರಗಿರುವ ಸಿಎಸ್ಕೆ ಈ ಋತುವಿನ 9 ನೇ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.