ಮುಂಬೈಗೆ ಗೆಲುವು; ಕೆಕೆಆರ್‌ ಔಟ್‌


Team Udayavani, May 6, 2019, 10:15 AM IST

rohith

ಮುಂಬಯಿ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್‌ ತಂಡವು ಐಪಿಎಲ್‌ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪ್ಲೇ ಆಫ್ಗೆ ತೇರ್ಗಡೆಯಾಯಿತು.

ಮುಂಬೈ ಗೆಲುವಿನಿಂದ ಕೆಕೆಆರ್‌ ಕೂಟದಿಂದ ಹೊರಬಿತ್ತು. ಹೈದರಾಬಾದ್‌, ಕೆಕೆಆರ್‌ ಮತ್ತು ಪಂಜಾಬ್‌ ತಲಾ 12 ಅಂಕ ಗಳಿಸಿದ್ದು ಉತ್ತಮ ರನ್‌ಧಾರಣೆಯ ಆಧಾರದಲ್ಲಿ ಹೈದರಾಬಾದ್‌ ತಂಡವು ನಾಲ್ಕನೇ ತಂಡವಾಗಿ ಪ್ಲೇ ಆಫ್ಗೆ ತೇರ್ಗಡೆಯಾಯಿತು. ಅಗ್ರಸ್ಥಾನಿ ಮುಂಬೈ. ದ್ವಿತೀಯ ಸ್ಥಾನಿ ಚೆನ್ನೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ ಆಫ್ಗೆ ತೇರ್ಗಡೆಯಾದ ಇನ್ನಿತರ ಮೂರು ತಂಡಗಳಾಗಿವೆ. ಪ್ಲೇ ಆಫ್ನಲ್ಲಿ ಮುಂಬೈ ತಂಡವು ಚೆನ್ನೈ ತಂಡವನ್ನು ಎದುರಿಸಲಿದ್ದರೆ ಡೆಲ್ಲಿ ತಂಡವು ಹೈದರಾಬಾದ್‌ ತಂಡದ ಸವಾಲಿಗೆ ಉತ್ತರಿಸಲಿದೆ.

ಚೆನ್ನೈನ 7ಕ್ಕೆ 133 ರನ್ನಿಗೆ ಉತ್ತರವಾಗಿ ಮುಂಬೈ ಇನ್ನೂ 3.5 ಓವರ್‌ ಬಾಕಿ ಇರುತ್ತಲೇ ಒಂದು ವಿಕೆಟ್‌ ನಷ್ಟದಲ್ಲಿ ಜಯಭೇರಿ ಬಾರಿಸಿತು. ರೋಹಿತ್‌ ಮತ್ತೂಂದು ಅರ್ಧಶತಕ ಹೊಡೆದರು.

ಕೋಲ್ಕತಾ ನೈಟ್‌ರೈಡರ್
ಶುಭಮನ್‌ ಗಿಲ್‌ ಎಲ್‌ಡಬ್ಲ್ಯು ಬಿ ಪಾಂಡ್ಯ 9
ಕ್ರಿಸ್‌ ಲಿನ್‌ ಸಿ ಡಿ ಕಾಕ್‌ ಬಿ ಹಾರ್ದಿಕ್‌ 41
ರಾಬಿನ್‌ ಉತ್ತಪ್ಪ ಸಿ ರೋಹಿತ್‌ ಬಿ ಬುಮ್ರಾ 40
ದಿನೇಶ್‌ ಕಾರ್ತಿಕ್‌ ಸಿ ಕೃಣಾಲ್‌ ಬಿ ಮಾಲಿಂಗ 3
ಆ್ಯಂಡ್ರೆ ರಸೆಲ್‌ ಸಿ ಡಿ ಕಾಕ್‌ ಬಿ ಮಾಲಿಂಗ 0
ನಿತೀಶ್‌ ರಾಣ ಸಿ ಪೊಲಾರ್ಡ್‌ ಬಿ ಮಾಲಿಂಗ 26
ರಿಂಕು ಸಿಂಗ್‌ ಸಿ ಹಾರ್ದಿಕ್‌ ಬಿ ಬುಮ್ರಾ 4
ಸುನಿಲ್‌ ನಾರಾಯಣ್‌ ಔಟಾಗದೆ 0
ಇತರ 10
ಒಟ್ಟು (7ವಿಕೆಟಿಗೆ) 133
ವಿಕೆಟ್‌ ಪತನ: 1-49, 2-56, 3-72, 4-73, 5-120, 6-133, 7-133.
ಬೌಲಿಂಗ್‌: ಮಿಚೆಲ್‌ ಮೆಕ್ಲೆನಗನ್‌ 4-1-19-0
ಕೃಣಾಲ್‌ ಪಾಂಡ್ಯ 4-0-14-0
ಲಸಿತ ಮಾಲಿಂಗ 4-0-35-3
ಜಸ್‌ಪ್ರೀತ್‌ ಬುಮ್ರಾ 4-0-31-2
ರಾಹುಲ್‌ ಚಹರ್‌ 1-0-12-0
ಹಾರ್ದಿಕ್‌ ಪಾಂಡ್ಯ 3-0-20-2

ಮುಂಬೈ ಇಂಡಿಯನ್ಸ್‌
ರೋಹಿತ್‌ ಶರ್ಮ ಔಟಾಗದೆ 55
ಕ್ವಿಂಟನ್‌ ಡಿ ಕಾಕ್‌ ಸಿ ಕಾರ್ತಿಕ್‌ ಬಿ ಕೃಷ್ಣ 30
ಸೂರ್ಯಕೆ. ಯಾದವ್‌ ಔಟಾಗದೆ 46
ಇತರ: 3
ಒಟ್ಟು (16.1 ಓವರ್‌ಗಳಲ್ಲಿ 1 ವಿಕೆಟಿಗೆ) 134
ವಿಕೆಟ್‌ ಪತನ: 1-46
ಬೌಲಿಂಗ್‌: ಸಂದೀಪ್‌ ವಾರಿಯರ್‌ 4-0-25-0
ಹ್ಯಾರಿ ಗರ್ನಿ 3-0-30-0
ಆ್ಯಂಡ್ರೆ ರಸೆಲ್‌ 2.1-0-34-0
ಸುನೀಲ್‌ ನಾರಾಯಣ್‌ 4-0-33-0
ಪ್ರಸಿದ್ಧ್ ಕೃಷ್ಣ 3-0-22-1

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.