ಆರ್‌ಸಿಬಿ ಗೀತೆಯಲ್ಲಿ ಕನ್ನಡ ಪ್ರತ್ಯಕ್ಷವಾಯಿತು!


Team Udayavani, Sep 18, 2020, 10:08 PM IST

ಆರ್‌ಸಿಬಿ ಗೀತೆಯಲ್ಲಿ ಕನ್ನಡ ಪ್ರತ್ಯಕ್ಷವಾಯಿತು!

ಬೆಂಗಳೂರು: ಐಪಿಎಲ್‌ನ ಎಲ್ಲ ತಂಡಗಳೂ “ಥೀಮ್‌ ಸಾಂಗ್‌’ ಒಂದನ್ನು ಅಳವಡಿಸಿಕೊಂಡಿವೆ. ಆದರೆ ಕರ್ನಾಟಕದ ಫ್ರಾಂಚೈಸಿಯಾದ ಆರ್‌ಸಿಬಿಯ ಹಾಡಿನಲ್ಲಿ ಬರೀ ಇಂಗ್ಲಿಷ್‌, ಹಿಂದಿಯೇ ತುಂಬಿದೆ, ಕನ್ನಡದ ಸಾಲುಗಳಿಲ್ಲ ಎಂಬುದು ಅನೇಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿಯನ್ನು ಟ್ರೋಲ್‌ ಮಾಡಲಾಗಿತ್ತು. ಕರ್ನಾಟಕದ ಮಾಜಿ ವೇಗಿ ದೊಡ್ಡ ಗಣೇಶ್‌ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ ಆರ್‌ಸಿಬಿ ಫ್ರಾಂಚೈಸಿ ಈ ತಪ್ಪನ್ನು ತಿದ್ದಿಕೊಂಡಿದೆ. “ಪ್ಲೇ ಬೋಲ್ಡ್‌’ ಶೀರ್ಷಿಕೆಯ ಈ ಹಾಡನ್ನು ಪರಿಷ್ಕೃತಗೊಳಿಸಿ ಇದರಲ್ಲಿ ಕೆಲವು ಕನ್ನಡ ಸಾಲುಗಳನ್ನು ಸೇರಿಸಿಕೊಂಡಿದೆ. ಕನ್ನಡ ರ್ಯಾಪ್‌ ಶೈಲಿಯ ಗಾಯಕದ ಚಿತ್ರೀಕರಣಕ್ಕೆ ಕರ್ನಾಟಕದ ಆರಂಭಕಾರ ದೇವದತ್ತ ಪಡಿಕ್ಕಲ್‌ ಅವರನ್ನು ಬಳಸಿಕೊಂಡಿದೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.