ಸ್ವಾತಂತ್ರ ಸಂಗ್ರಾಮ: ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ


Team Udayavani, Aug 19, 2020, 1:23 AM IST

ಸ್ವಾತಂತ್ರ ಸಂಗ್ರಾಮ: ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಂದೇ ಮಾತರಂ ವಂದೇ ಮಾತರಂ

ಇಲ್ಲೆಲ್ಲೂ ಅರಳಿದೆ ವಂದೇಮಾತರಂ

ಜಪಿಸುತ್ತಿರುವರು

ವಂದೇ ಮಾತರಂ ಜಯಗಾನ

ಭಾರತಾಂಬೆ ಮಕ್ಕಳು

ಬಿಡುಗಡೆಗಾಗಿ  ಹಂಬಲಿಸಿದರು

ಸ್ವಾತಂತ್ರ ಭಾರತಕ್ಕಾಗಿ ಎಲ್ಲೆಲ್ಲೂ

ಕ್ರಾಂತಿ ಕಹಳೆ ಮುಳುಗಿತ್ತು

ಸ್ವಾತಂತ್ರ ಸಂಗ್ರಾಮ ಚಳುವಳಿಗೆ

ಧುಮುಕಿದರು ಸಹಸ್ರಾರು ದೇಶಪ್ರೇಮಿಗಳು

ಕೆಚ್ಚೆದೆಯ ಸಂಗ್ರಾಮ ನಮ್ಮದು

ಭಾರತದ ಅಳಿವು ಉಳಿವಿಗಾಗಿ

ಒಗ್ಗೂಡಿ ಹೋರಾಡಿದರು

ಎಲ್ಲೆಲ್ಲೂ ಜನಸಾಗರ

ಕೆಚ್ಚೆದೆಯ ಸ್ವಾತಂತ್ರ

ಹೋರಾಟಗಾರರು ಸದಾ ನಿತ್ಯ

ನಮ್ಮದೊಂದೆ ಮಂತ್ರ

ಜಯದ ಮಂತ್ರ

ಸ್ವಾತಂತ್ರ ಹೋರಾಟಗಾರರು

ಭಾರತಾಂಬೆಯ ಮೇರುಗು ಬೀರಿದರು

ಗಾಂಧೀಜಿಯವರ ಶಾಂತಿ ಸಹನೆಯ

ನಮ್ಮ ಭೂಷಣ

ಸುಭಾಷ್ ಭಗತ್ ಪಂಡೆ ಆಜಾದ್ ಅವರ

ಕೆಚ್ಚೆದೆಯ ಧೈರ್ಯ ನಮ್ಮದು

ಮುಗಿಲು ಮುಟ್ಟಿದೆ

ಸ್ವರಾಜ್ಯ ಚಳುವಳಿಗಳು

ಕ್ರಾಂತಿ ಕಹಳೆ ಎಲ್ಲೆಲ್ಲೂ

ಸ್ವತಂತ್ರಕ್ಕಾಗಿ ಒಂದೆಡೆ

ಶಾಂತಿ ಸಹನೆ ಚಳುವಳಿಗಳು

ಸ್ವತಂತ್ರಕ್ಕಾಗಿ ಮತ್ತೊಂದೆಡೆ

ಕ್ರಾಂತಿ ದಂಗೆ ಚಳುವಳಿಗಳು

ಸ್ವತಂತ್ರಕ್ಕಾಗಿ ಹಲವು ಮಾರ್ಗಗಳು

ಒಂದೇ ಗುರಿಯವರದು

ಸ್ವಾತಂತ್ರವಾಯಿತು ನಮ್ಮ ಭಾರತ

ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ

– ಜೈಕುಮಾರ ವಿ.ಕುಂಬಾರದೊಡ್ಡ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಷಾಸುರನ ದಯೆಯಿಂದ ಬದಲಿಸಬೇಕಾದ ನಿರ್ಣಯಗಳು

ವಿಷಾಸುರನ ದಯೆಯಿಂದ ಬದಲಿಸಬೇಕಾದ ನಿರ್ಣಯಗಳು

Tribes

ಬುಡಕಟ್ಟು ಸಂಸ್ಕೃತಿಯನ್ನು ಉಳಿಸಿಕೊಂಡೇ ನಡೆಯಬೇಕಿದೆ ಆದಿವಾಸಿಗಳ ಅಭಿವೃದ್ಧಿ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

Ramachandra-Prabhu

‘ಶ್ರೀ ರಾಮಚಂದಿರ – ವೇದಾಂತ ಮಂದಿರ..”

ರಾಮ ಮಂದಿರದಿಂದ ರಾಮ ರಾಜ್ಯದೆಡೆಗೆ: ಸನಾತನ ಧರ್ಮ ದಾಸ್ಯ ಮುಕ್ತವಾಗುವ ಅಮೃತ ಘಳಿಗೆ

ರಾಮ ಮಂದಿರದಿಂದ ರಾಮ ರಾಜ್ಯದೆಡೆಗೆ: ಸನಾತನ ಧರ್ಮ ದಾಸ್ಯ ಮುಕ್ತವಾಗುವ ಅಮೃತ ಘಳಿಗೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.