Udupi ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: 29 ಸಾಧಕರು, 5 ಸಂಸ್ಥೆಗಳ ಆಯ್ಕೆ


Team Udayavani, Nov 1, 2023, 1:08 AM IST

Udupi ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: 29 ಸಾಧಕರು, 5 ಸಂಸ್ಥೆಗಳ ಆಯ್ಕೆ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ 29 ಮಂದಿ ಹಾಗೂ 5 ಸಂಘ ಸಂಸ್ಥೆಗಳನ್ನು ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಯಕ್ಷಗಾನ: ಹೆಬ್ರಿಯ ಮಹಾಬಲ ನಾಯಕ್‌, ಬೈಂದೂರಿನ ಉಪ್ಪುಂದ ನಾಗೇಂದ್ರ ರಾವ್‌, ಕುಂದಾಪುರದ ಆಜ್ರಿ ಗೋಪಾಲ ಗಾಣಿಗ, ಬ್ರಹ್ಮಾವರದ ಹಾವಂಜೆ ಮಂಜುನಾಥ ರಾವ್‌, ಚಿತ್ರಪಾಡಿ ಕೃಷ್ಣಮೂರ್ತಿ ಉರಾಳ, ದೈವಾರಾಧನೆ: ಕಾರ್ಕಳ ತಾಲೂಕಿನ ಬೀರು ಪಾಣರ, ಕೆ. ಗೋವಿಂದ ಬಂಗೇರ, ಮಾಳದ ಅಶೋಕ್‌ ಶೆಟ್ಟಿ, ರಂಗಭೂಮಿ: ಉಡುಪಿಯ ಗಂಗಾಧರ ಕಿದಿಯೂರು, ಚಿತ್ರಕಲೆ: ಕುಂದಾಪುರದ ಬಿ. ಕೃಷ್ಣ ದೇವಾಡಿಗ, ಸಂಗೀತ: ಬಜಗೋಳಿಯ ಸುರೇಶ್‌ ಸಾಲ್ಯಾನ್‌, ಭರತನಾಟ್ಯ: ಬಡಗಬೆಟ್ಟಿನ ಭಾಗೀರಥಿ ಎಂ. ರಾವ್‌, ಸಾಹಿತ್ಯ: ಕಾರ್ಕಳದ ಜ್ಯೋತಿ ಗುರುಪ್ರಸಾದ್‌, ನಾಟಿ ವೈದ್ಯ: ಶೇಡಿ ಮನೆಯ ಭೋಜು ನಾಯ್ಕ, ಉಳಿಯಾರಗೋಳಿಯ ಕೆ. ವಸಂತಿ ತಂತ್ರಿ, ಪಾಕತಜ್ಞ: ಮುಚ್ಲುಕೋಡುವಿನ ಪಿ. ಯಜ್ಞನಾರಾಯಣ ಭಟ್‌, ವೈದಕೀಯ: ಪರ್ಕಳದ ಡಾ| ಎ. ಸುಬ್ಬಣ್ಣ ಶೆಟ್ಟಿ, ಕ್ರೀಡೆ: ಕಾರ್ಕಳದ ಆಯುಷ್‌ ಶೆಟ್ಟಿ, ಕುಕ್ಕುಂದೂರಿನ ವಿದ್ಯಾ ಯು. ಶೆಟ್ಟಿ, ಪೃಥ್ವಿರಾಜ್‌ ಶೆಟ್ಟಿ, ಸಂಕೀರ್ಣ: ಬ್ರಹ್ಮಗಿರಿಯ ಡಾ| ಗಣನಾಥ ಎಕ್ಕಾರು, ಕೃಷಿ: ನಡೂರು ಗ್ರಾಮದ ಎ. ಭಾಸ್ಕರ ಪೂಜಾರಿ, ಮಣೂರು ಜಯರಾಮ ಶೆಟ್ಟಿ, ಹೇರೂರು ಬಾಬು ಆಚಾರ್ಯ, ಸಮಾಜ ಸೇವೆ: ಸಂತೆಕಟ್ಟೆ ಪ್ರವೀಣ್‌ ಶೆಟ್ಟಿ (ಹೊರನಾಡು ಕನ್ನಡಿಗ), ಕೋಟೆಯ ಅಸ್ಟಿನ್‌ ಕುಮಾರ್‌ ಕಟಪಾಡಿ, ಹೆಬ್ರಿ ಎಚ್‌. ಭಾಸ್ಕರ್‌ ಜೋಯಿಸ್‌, ಕಾರ್ಕಳದ ಆಯಿಷಾ, ಪತ್ರಿಕೋದ್ಯಮ: ಹರೀಶ್‌ ಕುಂದರ್‌, ಸಂಘ ಸಂಸ್ಥೆ: ಕುತ್ಯಾರು ಯುವಕ ಮಂಡಲ, ಬ್ರಹ್ಮಾವರ ಅಜಪುರ ಕರ್ನಾಟಕ ಸಂಘ, ಕಾರ್ಕಳ ಛತ್ರಪತಿ ಫೌಂಡೇಶನ್‌, ಉಡುಪಿಯ ಅಭಯಹಸ್ತ ಚಾರಿಟೆಬಲ್‌ ಟ್ರಸ್ಟ್‌, ಕುಂದಾಪುರದ ಯುವ ಬಂಟರ ಸಂಘ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.