![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 6, 2024, 1:15 AM IST
ಬೀದರ್: ಗ್ಯಾರಂಟಿ ಯೋಜನೆಗಳಿಂದ ಜನರ ವಿಶ್ವಾಸ ಗಳಿಸಿರುವ ಕಾಂಗ್ರೆಸ್ ರಾಜ್ಯದಲ್ಲಿ ಈ ಬಾರಿ 20ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ ಒಂದಂಕಿಗೆ ಕುಸಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದಲ್ಲಿ ಶಿಸ್ತು ಕಾಪಾಡುವುದು ಮುಖ್ಯ. ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಎಲ್ಲ ಪಕ್ಷದ ನಾಯಕರು ಕುಳಿತು ನಿರ್ಧಾರಕ್ಕೆ ಬರುತ್ತಾರೆ. ರಾಜ್ಯದ ಅರ್ಧ ಭಾಗಕ್ಕಿಂತ ಹೆಚ್ಚು ಬರ ಎಂದು ಘೋಷಣೆ ಮಾಡಿದರೂ ಕೇಂದ್ರ ಸರಕಾರ ಪೂರ್ಣ ಪ್ರಮಾಣದ ಪರಿಹಾರ ಬಿಡುಗಡೆ ಮಾಡದಿರುವುದು ಅಕ್ಷಮ್ಯ ಅಪರಾಧ. ಬಿಜೆಪಿ ಸುಳ್ಳು ಹೇಳುತ್ತ ಅಧಿಕಾರ ಮಾಡುತ್ತದೆ. ಕಾಂಗ್ರೆಸ್ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಆಶ್ವಾಸನೆ ನೀಡಿದಂತೆ ಯಾವುದೇ ಭರವಸೆ ಈಡೇರಿಸಿಲ್ಲ. ಬದಲಾಗಿ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ದೇಶಕ್ಕೆ ಸಾಲ ಮಾಡುವುದು ಬಿಟ್ಟರೆ ಮೋದಿ ಸಾಧನೆ ಶೂನ್ಯ. ಮೋದಿಯವರದ್ದು ಹಿಟ್ಲರ್ ಆಡಳಿತ. ಹಿಟ್ಲರ್ನ ಮಂತ್ರಿ ಗ್ಲೋಬಲ್ಸ್ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುತಿದ್ದ. ಆ ರೀತಿ ಎನ್ಡಿಎ ಸರಕಾರ ಮಾಡುತ್ತಿದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.