![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 11, 2024, 6:34 AM IST
ನೆಹರೂ ಸಮಾಜವಾದವನ್ನು ವಿರೋಧಿಸುತ್ತಿದ್ದ ಸಿ ರಾಜಗೋಪಾಲಾಚಾರಿ ಅವರು “ಸ್ವತಂತ್ರ ಪಾರ್ಟಿ’ಯನ್ನು ಸ್ಥಾಪಿಸಿ ದರು. ಇದು 1959ರಿಂದ 1974ರ ವರೆಗೂ ಅಸ್ತಿತ್ವ ದ್ಲಲ್ಲಿತ್ತು. ಪಕ್ಷವು ಸಂಪ್ರದಾಯವಾದಿವಾಗಿದ್ದರೂ ಅದರ ಸ್ವರೂಪದಲ್ಲಿ ಉದಾರವಾದವೂ ಇತ್ತು.
ಕಾಂಗ್ರೆಸ್ನಲ್ಲಿದ್ದ ಟಿ.ಪಿ. ಪಂತ್, ಮಿನೋ ಮಸಾನಿ, ಎನ್ ಜಿ ರಂಗಾ ಮತ್ತು ಕೆ ಎಂ ಮುನ್ಶಿ ಈ ಪಕ್ಷದ ಪ್ರಮುಖ ನಾಯಕರಾಗಿದ್ದರು. “ಮಧ್ಯ ವಯಸ್ಸಿನ ನಾಯಕರ ಭೂ ಒಡೆಯರ ಪಕ್ಷ’ ಎಂದು ನೆಹರೂ ಈ ಪಕ್ಷವನ್ನು ಟೀಕಿಸುತ್ತಿದ್ದರು! ಎದುರಿಸಿದ ಮೊದಲ ಚುನಾವಣೆಯಲ್ಲಿ 18 ಸ್ಥಾನ ಗೆದ್ದಿತು.
ಬಿಹಾರ, ರಾಜಸ್ಥಾನ, ಗುಜರಾತ್ ಮತ್ತು ಒಡಿಶಾ ವಿಧಾನಸಭೆಗಳಲ್ಲಿ ಪ್ರಮುಖ ವಿರೋಧ ಪಕ್ಷವಾಯಿತು. 4ನೇ ಲೋಕಸಭೆ ಚುನಾವಣೆಯಲ್ಲಿ 44 ಸ್ಥಾನ ಗೆದ್ದು, ವಿಪಕ್ಷವಾಗಿ ಹೊರಹೊಮ್ಮಿತು. 1974ರಲ್ಲಿ ರಾಜಗೋಪಾಲಚಾರಿ ನಿಧನ ಹೊಂದಿದ ಬಳಿಕ, ಪಕ್ಷವನ್ನು ಭಾರತೀಯ ಲೋಕದಳ ಪಕ್ಷದ ಜತೆ ವಿಲೀನಗೊಳಿಸಲಾಯಿತು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.