![Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ](https://www.udayavani.com/wp-content/uploads/2024/12/Winter-Session-415x277.jpg)
Congress ಸೇರ್ಪಡೆಯಾದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್
ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು..
Team Udayavani, Mar 30, 2024, 8:43 PM IST
![1-ddasd](https://www.udayavani.com/wp-content/uploads/2024/03/1-ddasd-620x371.jpg)
ಬೆಂಗಳೂರು: ಚಾಮರಾಜನಗರ ಎಸ್ ಸಿ ಮೀಸಲು ಕ್ಷೇತ್ರದ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರ್ಪಡೆಗೊಂಡರು.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಈಗಾಗಲೇ ಚುನಾವಣ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.
ಟಾಪ್ ನ್ಯೂಸ್
![Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ](https://www.udayavani.com/wp-content/uploads/2024/12/Winter-Session-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.