BJP,ತನಿಖಾ ಸಂಸ್ಥೆಗಳ ಒತ್ತಡಕ್ಕೆ ಮಣಿಯದ ಡಿಕೆಶಿ ಒಬ್ಬ ಬಲಿಷ್ಠ ನಾಯಕ: ವೇಣುಗೋಪಾಲ್‌

ಎಷ್ಟೆಲ್ಲ ಹಿಂಸೆ ಕೊಟ್ಟರೂ ಬಗ್ಗದೆ, ಪಕ್ಷ ನನ್ನ ತಾಯಿಯಿದ್ದಂತೆ ಎಂದವರು ಡಿಕೆಶಿ

Team Udayavani, Apr 9, 2024, 7:10 AM IST

DKShi

ಅಳಪ್ಪುಳ(ಕೇರಳ): ಕೆಲವು ನಾಯಕರು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳಿಂದ ನೋಟಿಸ್‌ ಪಡೆದ ಕೂಡಲೇ ಪಕ್ಷವನ್ನು ತೊರೆದು ಬಿಜೆಪಿ ಮತ್ತು ಕೇಂದ್ರ ಸರಕಾರದ ಕಾಲಿಗೆ ಬೀಳುತ್ತಾರೆ. ಆದರೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತ್ರ ಇದಕ್ಕೆ ಬಗ್ಗಲಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಡಿಕೆಶಿಯನ್ನು ಹಾಡಿ ಹೊಗಳಿದ್ದಾರೆ.

ಕೇರ ಳದ ಅಳಪ್ಪುಳದಲ್ಲಿ ಜರಗಿದ ಪ್ರಚಾರ ಸಭೆ ಯಲ್ಲಿ ಮಾತನಾಡಿದ ವೇಣುಗೋಪಾಲ್‌, ವಿವಿಧ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿ ಹಾಕಿದ ಒತ್ತಡವನ್ನು ಡಿ.ಕೆ.ಶಿವಕುಮಾರ್‌ ಸೋಲಿಸಿದರು ಎಂದು ಹೇಳಿದ್ದಾರೆ.

ಯಾವುದೇ ಸಕಾರಣವಿಲ್ಲದೆ ಕೇಂದ್ರ ಸರಕಾರದ ಸಂಸ್ಥೆಗಳು ಜೈಲಿಗೆ ಕಳುಹಿಸಿದರೂ ಡಿಕೆ ಶಿ ಕಾಂಗ್ರೆಸ್‌ನಲ್ಲೇ ಉಳಿಯುವ ತಾಕತ್ತು ತೋರಿಸಿದರು. ಈ ಮಧ್ಯೆ ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳಿಂದ ನೋಟಿಸ್‌ ಪಡೆದ ಹಲವಾರು ನಾಯಕರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಶರಣಾದರು. ಡಿ.ಕೆ.ಶಿವಕುಮಾರ್‌ ಮಾತ್ರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷವನ್ನು ತಾಯಿ ಎಂದು ಕರೆದರು. ಶಿವಕುಮಾರ್‌ ಅವರನ್ನು ಯಾವುದೇ ಕಾರಣವಿಲ್ಲದೆ ತಿಹಾರ್‌ ಜೈಲಿಗೆ ಕಳುಹಿಸಲಾಯಿತು. ಪಕ್ಷವನ್ನು ತೊರೆದರೆ ಕೇಸ್‌ಗಳಿಂದ ಮುಕ್ತಗೊಳಿಸಲಾಗುವುದು ಎಂದು ಅವರಿಗೆ ಹೇಳಲಾಯಿತು. ಇದನ್ನು ಅವರಿಗೆ ಯಾರು ಹೇಳಿದ್ದು ಎಂದು ಕೂಡ ನನಗೆ ಗೊತ್ತು. ಆದರೆ ಅವರು ಪಕ್ಷ ಬಿಡುವುದಿಲ್ಲ ಎಂದು ಹೇಳಿದರು. ಇದಕ್ಕಾಗಿ ಶಿವಕುಮಾರ್‌ ಅವರ ಬಗ್ಗೆ ನನಗೆ ತುಂಬಾ ಸಂತೋಷವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.