Victory; ನಟಿ ಕಂಗನಾಗೆ ಮಂಡಿಯಲ್ಲಿ ಗೆಲುವಿನ ಸಿಹಿ: ಯುಸೂಫ್ ಪಠಾಣ್ ಜಯದ ಸಿಕ್ಸರ್
Team Udayavani, Jun 4, 2024, 6:00 PM IST
ಹೊಸದಿಲ್ಲಿ: ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂದಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಬಲ ಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.
ಗೆಲುವು ಖಚಿತವಾಗುತ್ತಿದ್ದಂತೆ ಎಕ್ಸ್ ನಲ್ಲಿ ”ಈ ಬೆಂಬಲ, ಈ ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಎಲ್ಲಾ ಮಂಡಿ ನಿವಾಸಿಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು ಈ ಗೆಲುವು ನಿಮ್ಮೆಲ್ಲರದು, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ನಂಬಿಕೆಯ ಗೆಲುವು, ಇದು ಸನಾತನದ ಗೆಲುವು, ಇದು ಮಂಡಿಯ ಗೌರವದ ಗೆಲುವು” ಎಂದು ಕಂಗನಾ ಪೋಸ್ಟ್ ಮಾಡಿದ್ದಾರೆ.
‘ಮಂಡಿ ಹೆಣ್ಣು ಮಕ್ಕಳಿಗೆ ಆಗುವ ಅವಮಾನಗಳನ್ನು ಸಹಿಸಲಿಸಿಲ್ಲ. ನಾನು ಮುಂಬೈಗೆ ಹೊರಡುವ ಮಟ್ಟಿಗೆ, ಹಿಮಾಚಲ ಪ್ರದೇಶ ನನ್ನ ‘ಜನ್ಮಭೂಮಿ’ ಮತ್ತು ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಹಾಗಾಗಿ, ನಾನು ಎಲ್ಲಿಗೂ ಹೋಗುತ್ತಿಲ್ಲ. ಬಹುಶಃ, ಬೇರೊಬ್ಬರು ತಮ್ಮ ಬ್ಯಾಗ್ ಗಳನ್ನು ಪ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ನಾನು ಎಲ್ಲಿಯೂ ಹೋಗುವುದಿಲ್ಲ” ಎಂದು ಪರೋಕ್ಷವಾಗಿ ಪ್ರತಿಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ಅವರಿಗೆ ಟಾಂಗ್ ನೀಡಿದ್ದಾರೆ.
ಕ್ರಿಕೆಟಿಗ ಯುಸೂಫ್ ಪಠಾಣ್ ಗೆ ಜಯ
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಬಹರಾಮ್ಪುರದಲ್ಲಿ ಮಾಜಿ ಕ್ರಿಕೆಟಿಗ ,ಟಿಎಂಸಿಯಿಂದ ಕಣಕ್ಕಿಳಿದಿದ್ದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಸೋಲಿನ ಶಾಕ್ ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಕಡು ವಿರೋಧಿಯಾಗಿದ್ದ ಅಧೀರ್ ರಂಜನ್ ಚೌಧರಿ 1999 ರಿಂದ ನಿರಂತರವಾಗಿ ಬಹರಾಮ್ಪುರದ ಸಂಸದರಾಗಿ ಆಯ್ಕೆಯಾಗುತ್ತಿದ್ದರು. ಪಶ್ಚಿಮ ಬಂಗಾಳದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಿರಿಯ ನಾಯಕ ಚೌಧರಿ ಅವರ ಕಠಿನ ಚುನಾವಣ ಸವಾಲು ಬಂಗಾಳದ ಅನಿವಾಸಿ ಪಠಾಣ್ ರೂಪದಲ್ಲಿ ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.