![1-qe](https://www.udayavani.com/wp-content/uploads/2024/07/1-qe-415x241.jpg)
Lok Sabha Election 2024;ಲಿಂಗಾಯತರಿಗೆ, ಒಕ್ಕಲಿಗ, ಒಬಿಸಿಗೆ ಕಾಂಗ್ರೆಸ್ ಹೆಚ್ಚು ಟಿಕೆಟ್
ಇಬ್ಬರು ಬ್ರಾಹ್ಮಣರಿಗೆ ಬಿಜೆಪಿ, ಒಬ್ಬ ಮುಸ್ಲಿಮರಿಗೆ ಕಾಂಗ್ರೆಸ್ ಅವಕಾಶ
Team Udayavani, Mar 23, 2024, 7:15 AM IST
![](https://www.udayavani.com/wp-content/uploads/2024/03/Congress-BJP-A-620x349.jpg)
ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಆದ್ಯತೆ ನೀಡಿದೆ.ಪ್ರಕಟಿತ ಪಟ್ಟಿ ಪ್ರಕಾರ, ಬಿಜೆಪಿ ಯಲ್ಲಿ 8 ಹಾಗೂ ಕಾಂಗ್ರೆಸ್ನಿಂದ ಐವರು ಲಿಂಗಾಯತರಿದ್ದಾರೆ.
ಬಿಜೆಪಿಯಲ್ಲಿ ಇಬ್ಬರು ಒಕ್ಕಲಿಗರಿಗೆ ಹಾಗೂ ಅದೇ ಉಪಜಾತಿಯ ಬಂಟ ಸಮುದಾಯದ ಒಬ್ಬರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ನಲ್ಲಿ ರೆಡ್ಡಿ ಹಾಗೂ ಬಂಟರು ಸಹಿತ 8 ಜನರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಐವರು ಹಾಗೂ ಬಿಜೆಪಿಯಲ್ಲಿ ಮೂವರು ಒಬಿಸಿ ಅಭ್ಯರ್ಥಿಗಳಿದ್ದಾರೆ. ಕಾಂಗ್ರೆಸ್ನಲ್ಲಿ ಒಬ್ಬರು ಮುಸ್ಲಿಂ ಇದ್ದು, ಬಿಜೆಪಿ ಯಲ್ಲಿ ಅಲ್ಪಸಂಖ್ಯಾಕ ಅಭ್ಯರ್ಥಿ ಗಳಿಲ್ಲ. ಬಿಜೆಪಿ ಇಬ್ಬರು ಬ್ರಾಹ್ಮಣರಿಗೆ ಅವಕಾಶ ನೀಡಿದ್ದು, ಕಾಂಗ್ರೆಸ್ನಲ್ಲಿ ಯಾವುದೇ ಪ್ರಾತಿನಿಧ್ಯ ನೀಡಿಲ್ಲ.
ಕಾಂಗ್ರೆಸ್ನ ಜಾತಿವಾರು ಟಿಕೆಟ್ ಹಂಚಿಕೆ
(ಮೀಸಲು ಕ್ಷೇತ್ರ ಹೊರತುಪಡಿಸಿ )
ಲಿಂಗಾಯತರು: ಮೃಣಾಲ್ ಹೆಬ್ಬಾಳ್ಕರ್, ಸಂಯುಕ್ತಾ ಪಾಟೀಲ್, ಸಾಗರ್ ಖಂಡ್ರೆ, ಆನಂದಸ್ವಾಮಿ ಗಡ್ಡದೇವರಮಠ, ಪ್ರಭಾ ಮಲ್ಲಿಕಾರ್ಜುನ.
ಒಕ್ಕಲಿಗರು: ಮುದ್ದಹನುಮೇ ಗೌಡ, ಸ್ಟಾರ್ ಚಂದ್ರು, ಎಂ.ಲಕ್ಷ್ಮಣ, ಡಿ.ಕೆ.ಸುರೇಶ್, ಪ್ರೊ| ರಾಜೀವ್ ಗೌಡ, ಸೌಮ್ಯಾ ರೆಡ್ಡಿ (ರೆಡ್ಡಿ), ಜಯಪ್ರಕಾಶ್ ಹೆಗ್ಡೆ (ಬಂಟ).
ಒಬಿಸಿ: ರಾಜಶೇಖರ ಹಿಟ್ನಾಳ್, ಗೀತಾ ಶಿವರಾಜ್ ಕುಮಾರ್, ಪದ್ಮರಾಜ್, ವಿನೋದ್ ಆಸೂಟಿ, ಅಂಜಲಿ ನಿಂಬಾಳ್ಕರ್.
ಮುಸ್ಲಿಂ: ಮನ್ಸೂರ್ ಅಲಿಖಾನ್.
ಬಿಜೆಪಿ ಜಾತಿವಾರು ಟಿಕೆಟ್ ಹಂಚಿಕೆ
(ಮೀಸಲು ಕ್ಷೇತ್ರ ಹೊರತುಪಡಿಸಿ )
ಲಿಂಗಾಯತರು: ಅಣ್ಣಾ ಸಾಹೇಬ್ ಜೊಲ್ಲೆ, ಪಿ.ಸಿ.ಗದ್ದಿಗೌಡರ್, ಭಗವಂತ ಖೂಬಾ, ಬಸವರಾಜ್ ಕ್ಯಾವಟೋರ್, ಬಸವರಾಜ್ ಬೊಮ್ಮಾಯಿ, ಗಾಯತ್ರಿ ಸಿದ್ದೇಶ್ವರ, ಬಿ.ವೈ.ರಾಘವೇಂದ್ರ, ವಿ.ಸೋಮಣ್ಣ.
ಒಕ್ಕಲಿಗರು: ಡಾ| ಸಿ.ಎನ್.ಮಂಜುನಾಥ, ಶೋಭಾ ಕರಂದ್ಲಾಜೆ, ಕ್ಯಾಪ್ಟನ್ ಬೃಜೇಶ್ ಚೌಟ (ಬಂಟ).
ಒಬಿಸಿ : ಪಿ.ಸಿ.ಮೋಹನ್, ಕೋಟ ಶ್ರೀನಿವಾಸ ಪೂಜಾರಿ (ಬಿಲ್ಲವ), ಯದುವೀರ ಒಡೆಯರ್ (ಕ್ಷತ್ರಿಯ).
ಬ್ರಾಹ್ಮಣ : ಪ್ರಹ್ಲಾದ್ ಜೋಷಿ, ತೇಜಸ್ವಿ ಸೂರ್ಯ.
ಟಾಪ್ ನ್ಯೂಸ್
![1-qe](https://www.udayavani.com/wp-content/uploads/2024/07/1-qe-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
![Udayavani exclusive interview of KN Rajanna](https://www.udayavani.com/wp-content/uploads/2024/07/N-Rajanna-150x83.jpg)
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
![CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ](https://www.udayavani.com/wp-content/uploads/2024/07/SIDDA-150x84.jpg)
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
![KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು](https://www.udayavani.com/wp-content/uploads/2024/07/kmf-6-copy-150x94.jpg)
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.