![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 14, 2024, 6:10 AM IST
ಹೊಸದಿಲ್ಲಿ: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದದ ಬೆನ್ನಲ್ಲೇ ಇದೀಗ ಡಿಎಂಕೆ ಮತ್ತೊಬ್ಬ ಸಚಿವ ಅನ್ಬರಸನ್ ವಿವಾದಕ್ಕೆ ಗುರಿಯಾಗಿದ್ದಾರೆ.
ಪ್ರಧಾನಿಯನ್ನು ಉಲ್ಲೇಖಿಸಿ “ನಿನ್ನನ್ನು ತುಂಡರಿಸುತ್ತಿದ್ದೆ’ ಎಂದು ಅವರು ನೀಡಿ ರುವ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಪಿಎಂ ವಿರುದ್ಧ ನಾಲಗೆ ಹರಿಯ ಬಿಟ್ಟಿರುವ ಸಚಿವನನ್ನು ಬಿಜೆಪಿ ತರಾಟೆ ತೆಗೆದುಕೊಂಡಿದೆ.
ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ ತಮಿಳುನಾಡಿನ ಸಚಿವರಾದ ಅನ್ಬರಸನ್ ಪ್ರಧಾನಿ ಅವರ ವಿರುದ್ಧ ನೀಡಿರುವ ಹೇಳಿಕೆ ಎನ್ನಲಾಗಿರುವ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.