![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 4, 2024, 12:58 AM IST
ಹೊಸದಿಲ್ಲಿ: ಅಮೇಠಿ ತೊರೆದು ರಾಯ್ಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವುದನ್ನು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಸಮರ್ಥಿಸಿಕೊಂಡಿದ್ದಾರೆ. ಅತ್ಯಂತ ಸೂಕ್ಷ್ಮವಾಗಿ ವಿಮರ್ಶೆ ಮಾಡಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಹುಲ್ ಪರಂಪರೆಯ ಕಾರಣದಿಂದ ರಾಯ್ಬರೇಲಿಯಲ್ಲಿ ಸ್ಪರ್ಧಿಸಿಲ್ಲ. ಹೊಣೆಗಾರಿಕೆಯಿಂದ ಸ್ಪರ್ಧಿಸಿದ್ದಾರೆ. ದೀರ್ಘ ಚುನಾವ ಣೆಯ ಹಂತದಲ್ಲಿ ಕೆಲವೊಂದು ಚದುರಂಗದಾಟದ ಹಂತಗಳು ಇರುತ್ತವೆ ಎಂದರು. ಪ್ರಿಯಾಂಕಾ ಸ್ಪರ್ಧಿಸದಿರುವುದನ್ನು ಸಮರ್ಥಿಸಿಕೊಂಡ ಅವರು, “ಮುಂದಿನ ದಿನಗಳಲ್ಲಿ ನಡೆ ಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಲೋಕಸಭೆ ಪ್ರವೇಶಿಸಬಹುದು ಎಂದರು.
ರಾಜೀವ್ ಗಾಂಧಿ ಅವಧಿಯಲ್ಲಿ ಕಾಂಗ್ರೆಸ್ಗೆ ಸಿಕ್ಕಿದ್ದು ಶೇ. 84 ಮತ
ಅಮೇಠಿ ಕ್ಷೇತ್ರ ಕಾಂಗ್ರೆಸ್ನ ಭದ್ರಕೋಟೆ ಹೌದಾದರೂ ಆ ಪಕ್ಷಕ್ಕೆ ಅತ್ಯಧಿಕ ಮತ, ಶೇ.81ರಷ್ಟು ಪ್ರಾಪ್ತವಾದದ್ದು 1981ರಲ್ಲಿ. ಆ ಸಂದರ್ಭದಲ್ಲಿ ರಾಜೀವ್ ಗಾಂಧಿಯವರು ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. 1998ರಲ್ಲಿ ಕಾಂಗ್ರೆಸ್ಗೆ ಕನಿಷ್ಠವೆಂದರೆ ಶೇ.31.1 ಮತ ಪ್ರಾಪ್ತಿಯಾಗಿತ್ತು. ಈ ಕ್ಷೇತ್ರದಿಂದ ಕಾಂಗ್ರೆಸ್ 11 ಬಾರಿ ಜಯ ಸಾಧಿಸಿದೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.