![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 18, 2024, 7:00 PM IST
ಹೊಸದಿಲ್ಲಿ: ಮುಂಬೈನಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆ ಸಮಾರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ “ಶಕ್ತಿ ವಿರುದ್ಧ ಹೋರಾಟ” ಹೇಳಿಕೆ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಆಕ್ರೋಶದ ಬೆನ್ನಲ್ಲೇ ಸೋಮವಾರ ಸ್ಪಷ್ಟನೆ ನೀಡಿರುವ ರಾಹುಲ್ ” ನಾನು ಯಾವುದೇ ಧಾರ್ಮಿಕ ಶಕ್ತಿಯ ಬಗ್ಗೆ ಮಾತನಾಡಿಲ್ಲ. ಆದರೆ ಅಧರ್ಮ, ಭ್ರಷ್ಟಾಚಾರ ಮತ್ತು ಸುಳ್ಳಿನ ‘ಶಕ್ತಿ’ ಯ ಕುರಿತಾಗಿದೆ ಎಂದರು.
ನಾನು ಗಂಭೀರವಾದ ಸತ್ಯವನ್ನು ಹೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾತುಗಳನ್ನು ತಿರುಚುತ್ತಿದ್ದಾರೆ. ಮೋದಿ ಮುಖವಾಡ ಧರಿಸಿರುವ ಶಕ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ.
“ನಾನು ಹೇಳಿದ ‘ಶಕ್ತಿ’ , ಮೋದಿ ಜಿ ಆ ಶಕ್ತಿಯ ಮುಖವಾಡ ಮತ್ತು ನಾವು ಅದರ ವಿರುದ್ಧ ಹೋರಾಡುತ್ತಿದ್ದೇವೆ. ಅಂತಹ ಶಕ್ತಿಯೇ ಇಂದು ಭಾರತದ ಧ್ವನಿ, ಭಾರತದ ಸಂಸ್ಥೆಗಳಾದ ಸಿಬಿಐ, ಐಟಿ, ಇಡಿ, ಚುನಾವಣ ಆಯೋಗ, ಮಾಧ್ಯಮಗಳು, ಭಾರತೀಯ ಉದ್ಯಮ ಮತ್ತು ಭಾರತದ ಸಂಪೂರ್ಣ ಸಾಂವಿಧಾನಿಕ ರಚನೆಯನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿದ್ದಾರೆ ಎಂದು ಹಿಂದಿಯಲ್ಲಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.