![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 11, 2024, 12:47 AM IST
ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಲೋಕಸಭೆ ಜತೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಯಕರ ವಾಕ್ಸಮರ ಜೋರಾಗಿದೆ. ಎನ್ಡಿಎ ಕೂಟಕ್ಕೆ ಮರಳಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಅವರನ್ನು ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಲೇವಡಿ ಮಾಡಿದ್ದಾರೆ.
“ಟಿಡಿಪಿ ನಾಯಕರ “ಸೈಕಲ್’ ತುಕ್ಕು ಹಿಡಿದಿದೆ. ಹಾಗಾಗಿ ಬೇರೆ ಪಾರ್ಟಿಯ ನೆರವು ಪಡೆ ಯುತ್ತಿದ್ದಾರೆ’ ಎಂದು ಜಗನ್ ಹೇಳಿದ್ದಾರೆ. ಸೈಕಲ್ ಟಿಡಿಪಿ ಚಿಹ್ನೆಯಾಗಿದೆ. 2018ರಲ್ಲಿ ಎನ್ಡಿಎ ತೊರೆದಿದ್ದ ಟಿಡಿಪಿ ಮತ್ತೆ ಎನ್ಡಿಎಗೆ ಮರಳಿದ್ದು, ಆಂಧ್ರದಲ್ಲಿ ಜಂಟಿಯಾಗಿ ಚುನಾ ವಣೆಯನ್ನು ಎದುರಿಸಲು ಸಜ್ಜಾಗಿದೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.