![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 21, 2024, 4:52 PM IST
ಬರ್ಹಾಂಪೋರ್ : ಪಶ್ಚಿಮ ಬಂಗಾಳದ ಬರ್ಹಾಂಪೋರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪ್ರಚಾರದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯ ರಂಗದ ಅನುಭವ ಹಂಚಿಕೊಂಡಿದ್ದಾರೆ.
”ರಾಜಕೀಯ ಕ್ಷೇತ್ರವು ತುಂಬಾ ವಿಭಿನ್ನವಾಗಿದ್ದು, ಜನರ ನಿರೀಕ್ಷೆಗಳು ಒಂದೇ ಆಗಿರುತ್ತವೆ. ನಾನು ಜನರಿಗಾಗಿ ಕೆಲಸ ಮಾಡುತ್ತೇನೆ ಮತ್ತು ನನ್ನ ಪಕ್ಷ ಮಾಡಿದ ಕೆಲಸವನ್ನು ಮುಂದುವರಿಸುತ್ತೇನೆ” ಎಂದಿದ್ದಾರೆ.
‘ನಾನು 2007 ರ ವಿಶ್ವಕಪ್ ಗೆ ಇದ್ದಂತೆ ಇಲ್ಲಿಯೂ ಉತ್ಸುಕನಾಗಿದ್ದೇನೆ. ಗುಜರಾತ್ ನನ್ನ ‘ಜನ್ಮಭೂಮಿ’ ಮತ್ತು ಪಶ್ಚಿಮ ಬಂಗಾಳ ನನ್ನ ‘ಕರ್ಮಭೂಮಿ’ ಎಂದು ಹೇಳಿದರು.
”ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ 5 ಬಾರಿ ಸಂಸದರಾಗಿದ್ದಾರೆ ಆದರೆ ಸಮಯ ಬದಲಾಗಿದೆ, ಬದಲಾವಣೆಯು ಒಳ್ಳೆಯದಕ್ಕಾಗಿ ಸಂಭವಿಸುತ್ತದೆ” ಎಂದು ಪಠಾಣ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
#WATCH | West Bengal: Former cricketer and Trinamool Congress (TMC) candidate from Berhampore Yusuf Pathan says, “The field is very different but the expectations of the people remain the same- that I work for them, and carry forward the work done by my team (TMC)… I am as… pic.twitter.com/1XGmyrKhTW
— ANI (@ANI) March 21, 2024
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.