ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು


Team Udayavani, May 10, 2020, 1:55 PM IST

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನಗುವಲ್ಲಿ ತಾ ನಕ್ಕು, ಅಳುವಲ್ಲಿ ತಾ ಅತ್ತು
ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ
ಬರಸೆಳೆದಪ್ಪುವಳು.

ಸುಡುವ ಬಿಸಿಲಲ್ಲಿ ಮುಸುಕು ಹೊದಿಸಿ ಕೊರೆವ ಚಳಿಯಲ್ಲಿ
ಬೆಚ್ಚಗಿರಿಸಿ ಸುರಿವ ಮಳೆಯಲಿ ನಯವಾಗಿ ಒರೆಸಿ ನಿದ್ದೆಯ ಮಂಪರಿನಲ್ಲಿ
ಬೆಚ್ಚಿ ಕನವರಿಸಿ ಕಂದನ ಒಳಿತಿಗಾಗಿಯೇ ಮರಗುವಳು.

ಕೂಸು ನರಳದಂತೆ ನೆರಳಾಗಿ ನಿಂತಿಹಳು
ಅನವರತ ಶ್ರಮಿಸಿ ಉಸಿರಾಗಿಹಳು ಮಗುವ ಭವಿಷ್ಯಕ್ಕಾಗಿ
ನಗನಾಣ್ಯ ಕೂಡಿಡುತಿಹಳು ಆಸೆಗಳ ಬದಿಗೊತ್ತಿ.

ನಿನಗೇನೂ ಕಾಣಿಕೆ ನೀಡಿದರು ನೀ ಮಾಡಿದ ತ್ಯಾಗದ ಮುಂದೆ
ಎಲ್ಲವೂ ತೃಣಸಮಾನ ಬೆಲೆಕಟ್ಟಲು ಸಾಧ್ಯವೇ
ನಿನ್ನ ಜೀವಮಾನವನ್ನ

ನಿನ್ನ ಬೆಚ್ಚನೆಯ ಗೂಡಿನಲಿ ನಿನ್ನಂತೆ ನಾನೊಂದು ಸಂಸ್ಕಾರಯುತ ತಾಯಿ,
ಅಕ್ಕ, ತಂಗಿ, ಮಡದಿ, ಗೆಳತಿ, ಸಹದ್ಯೋಗಿ ಆಗುವ  ಕನಸು ನನಸಾಯಿತು
ನೀ ತೋರಿಸಿದ ದಾರಿಯಿಂದ ತೀರಿಸಲು ಸಾಧ್ಯವಿಲ್ಲ ಏಳೇಳು ಜನ್ಮದಲು ನಿನ್ನ ಋಣವ.

ಜನ್ಮ ಜನ್ಮಾಂತರದಲ್ಲೂ ನಿನ್ನ ಮಗುವಾಗಿ ಜನಿಸುವಾಸೆ
ಬರೆಯುತ್ತಿರುವೆನು ಸದಾ ದೇವನಿಗೆ ಒಂದು ಪತ್ರವ
ನಿನೇ ನನ್ನ ಅಮ್ಮನಾಗಲೆಂದು…

– ಶೋಭಾ ಸತೀಶ್, ಶಿವಮೊಗ್ಗ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.