ಅಬ್ಬಾ ಈ ವ್ಯಕ್ತಿ ಸರ್ಕಾರಕ್ಕೆ 21, 870ಕೋಟಿ ತೆರಿಗೆ ಪಾವತಿಸಬೇಕಾಗಿದೆ


Team Udayavani, Jan 24, 2017, 4:45 PM IST

New 500 Notes-700.jpg

ಹೊಸದಿಲ್ಲಿ : ದೇಶದಲ್ಲಿನ ಹೆಸರು ಬಹಿರಂಗಪಡಿಸದ ತೆರಿಗೆ ಪಾವತಿದಾರರೋರ್ವರು 2014-15ರ ಅಸೆಸ್‌ಮೆಂಟ್‌ ವರ್ಷಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ 21,870 ಕೋಟಿ ರೂ. ತೆರಿಗೆ ಪಾವತಿಸಬೇಕಾಗಿದೆ.

ವಿಶೇಷವೆಂದರೆ ಈ ಒಬ್ಬ ತೆರಿಗೆ ಪಾವತಿದಾರ ವ್ಯಕ್ತಿಯು ಸರಕಾರಕ್ಕೆ ಕೊಡಬೇಕಿರುವ ತೆರಿಗೆಯು ಎಲ್ಲ ಭಾರತೀಯ ತೆರಿಗೆ ಪಾವತಿದಾರರು ಕೊಡಬೇಕಿರುವ ತೆರಿಗೆಯ ಶೇ.11ರಷ್ಟು ಇದೆ.  ಆದಾಯ ತೆರಿಗೆ ಇಲಾಖೆಯು ಒದಗಿಸಿರುವ 2016ರ ತಾಜಾ ಅಂಕಿ ಅಂಶಗಳಿಂದ ಈ ಸಂಗತಿ ಬಹಿರಂಗವಾಗಿದೆ.

ಇನ್ನೂ ಒಂದು ವಿಶೇಷವೆಂದರೆ ದೇಶದಲ್ಲಿ ಕೇವಲ ಮೂವರು ತೆರಿಗೆ ಪಾವತಿದಾರರು ಮಾತ್ರವೇ ತಮ್ಮ ಔದ್ಯಮಿಕ ಆದಾಯ 500 ಕೋಟಿ ರೂ.ಗಳಿಗಿಂತ ಹೆಚ್ಚಿದೆ ಎಂದು ಘೋಷಿಸಿಕೊಂಡಿದ್ದಾರೆ. ಇದೇ ವೇಳೆ ಇಬ್ಬರು ವೈಯಕ್ತಿಕ ತೆರಿಗೆ ಪಾವತಿದಾರರು 2014-15ರಲ್ಲಿ 500 ಕೋಟಿ ರೂ. ಮೀರಿದ ದೀರ್ಘಾವಧಿ ಕ್ಯಾಪಿಟಲ್‌ ಗೇನ್ಸ್‌ ತೆರಿಗೆಯನ್ನು ಘೋಷಿಸಿಕೊಂಡಿದ್ದಾರೆ. ಈ ತೆರಿಗೆ ಪಾವತಿದಾರರ ಹೆಸರನ್ನು ಸರಕಾರ ಬಹಿರಂಗಪಡಿಸಿಲ್ಲ.

2016ರ ತಾಜಾ ಆದಾಯ-ತೆರಿಗೆ ಅಂಕಿ ಅಂಶಗಳಿಂದ ಇನ್ನೂ ಹಲವಾರು ಚೋದ್ಯದ ಸಂಗತಿಗಳು ಬಹಿರಂಗವಾಗಿವೆ:

1. ದೇಶದ ಅತ್ಯಂತ ಸಿರಿವಂತ ಶೇ.1 ಭಾರತೀಯರು, ದೇಶದ ಶೇ.58 ಸಂಪತ್ತಿನ ಒಡೆಯರಾಗಿದ್ದಾರೆ.

2, ದೇಶದ 57 ಬಿಲಿಯಾಧಿಪತಿಗಳ ಕೈಯಲ್ಲಿರುವ ಸಂಪತ್ತು ದೇಶದ ತಳಮಟ್ಟದ ಶೇ.70 ಮಂದಿ ಹೊಂದಿರುವ ಒಟ್ಟು ಸಂಪತ್ತಿಗೆ ಸಮನಾಗಿದೆ.

ಭಾರತಕ್ಕೆ ವ್ಯತಿರಿಕ್ತವಾಗಿ ಅಮೆರಿಕದ ಕತೆ ಬೇರೆಯೇ ಇದೆ : ಅಮೆರಿಕದಲ್ಲಿನ ಉನ್ನತ ಶೇ.1 ಸಿರಿವಂತರ ಕೈಯಲ್ಲಿ ದೇಶದ ಒಟ್ಟು ಆದಾಯದ ಶೇ.19 ಪಾಲು ಇದೆ. ಇವರು ದೇಶದಲ್ಲಿ ಪಾವತಿಯಾಗುತ್ತಿರುವ ತೆರಿಗೆಯ ಶೇ.38ರ ಪ್ರಮಾಣವನ್ನು ಪಾವತಿಸುತ್ತಿದ್ದಾರೆ. 

ವಿಶ್ವದ ಕತೆ ಇದಕ್ಕಿಂತ ಭಿನ್ನವಾಗಿದೆ : 2010ರ ವಿಶ್ವ ಜನಸಂಖ್ಯೆಯ ಅರ್ಧದಷ್ಟು ಬಡವರ ಕೈಯಲ್ಲಿದ್ದ ಸಂಪತ್ತಿಗೆ ಸಮವಾದ ಪ್ರಮಾಣದ ಸಂಪತ್ತು ಕೇವಲ 388 ಸಿರಿವಂತರ ಕೈಯಲ್ಲಿದೆ.

ವಿಶೇಷವೆಂದರೆ 2015ರಲ್ಲಿ ಇದು ಕೇವಲ 68 ಸಿರಿವಂತರ ಕೈಯಲ್ಲಿ ಕೇಂದ್ರೀಕೃತವಾಯಿತು !
ಆದಾಯ ತೆರಿಗೆ, 21,870 ಕೋಟಿ ರೂ. ಒಬ್ಬ ವ್ಯಕ್ತಿಯಿಂದ ಸಲ್ಲಬೇಕಿರುವ ಮೊತ್ತ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.