ಜೂನ್ ಗೆ ವ್ಯಾಗನ್ ಆರ್ 7 ಸೀಟರ್ MPV ಕಾರು ಮಾರುಕಟ್ಟೆಗೆ ಲಗ್ಗೆ! ಫೀಚರ್ಸ್ ಹೇಗಿದೆ?


Team Udayavani, May 6, 2019, 3:46 PM IST

New-V

ನವದೆಹಲಿ:ಈಗಾಗಲೇ ದೇಶದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ಮಾರುತಿ ಸುಜುಕಿ ಇನ್ನಷ್ಟು ಗ್ರಾಹಕಸ್ನೇಹಿಯಾಗುವ ನಿಟ್ಟಿನಲ್ಲಿ ತಯಾರಿಸಿರುವ ಎಂಪಿವಿ ಶ್ರೇಣಿಯ 7 ಸೀಟುಗಳ ವ್ಯಾಗನ್ ಆರ್ ಅನ್ನು ಜೂನ್ ತಿಂಗಳ ಅಂತ್ಯದಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ.

ವರದಿಯ ಪ್ರಕಾರ, ನೂತನ ಮಾದರಿಯ ವ್ಯಾಗನ್ ಆರ್ ನ 7 ಆಸನಗಳ ಎಂಪಿವಿ ಕಾರುಗಳನ್ನು ವಿಶೇಷವಾಗಿ ನೆಕ್ಸಾ(NEXA) ಪ್ರೀಮಿಯನ್ ಡೀಲರ್ ಶಿಪ್ ನಲ್ಲಿ ಮಾರಾಟ ಮಾಡಲಾಗುವುದು ಎಂದು ಹೇಳಿದೆ.

7 ಸೀಟುಗಳನ್ನೊಳಗೊಂಡ ಎಂಪಿವಿ ಕಾರುಗಳಿಗೆ ಬೇಡಿಕೆ ಇದ್ದ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ಹೊಸ ಮಾದರಿ ಕಾರು ತಯಾರಿಕೆಗೆ ಮುಂದಾಗಿತ್ತು. ವ್ಯಾಗನ್ ಆರ್ ಗಾತ್ರ ದೊಡ್ಡದಾಗಿದ್ದು, ಈ ಮಾದರಿಯ ಕಾರುಗಳ ಮಾರಾಟದಲ್ಲಿ ಏರಿಕೆ ಕಂಡುಬಂದಿತ್ತು. ನೂತನ ಮಾದರಿಯ ವ್ಯಾಗನ್ ಆರ್ ಹಲವು ರೀತಿಯ ಅತ್ಯಾಧುನಿಕ ಫೀಚರ್ಸ್ಸ್ ಹೊಂದಿದೆ.

7 ಸೀಟರ್ ನ ವ್ಯಾಗನ್ ಆರ್ ಕಾರಿನ ಬೆಲೆ ಅಂದಾಜು 4ರಿಂದ 6ಲಕ್ಷ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಆದರೆ ಮಾರುತಿ ಸುಜುಕಿ ಅಧಿಕೃತವಾಗಿ ಬೆಲೆಯನ್ನು ಘೋಷಿಸಿಲ್ಲ.

ಮಾರುತಿ ವ್ಯಾಗನ್ ಆರ್ 7 ಸೀಟರ್ ನ ಫೀಚರ್ಸ್:

*ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್

*ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್

*ಇಲೆಕ್ಟ್ರಿಕಲ್ ಅಡ್ಜೆಸ್ಟೇಬಲ್ ORVMs

*ನಾಲ್ಕು ಬಾಗಿಲುಗಳಿಗೂ ಪವರ್ ವಿಂಡೋಸ್

*ರಿವರ್ಸ್ ಪಾರ್ಕಿಂಗ್ ಕ್ಯಾಮರಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.