ಸಿಂಗಪುರ-ಬೆಂಗಳೂರು ನಾನ್‌ಸ್ಟಾಪ್‌ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌


Team Udayavani, Oct 30, 2018, 12:37 PM IST

95.jpg

ಏರ್‌ ಇಂಡಿಯಾದ ಅಗ್ಗದ ದರದ ಸಹಸಂಸ್ಥೆಯಾಗಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ಗಾರ್ಡನ್‌ ಸಿಟಿ ಬೆಂಗಳೂರಿನಿಂದ ಸಿಗಂಪುರಕ್ಕೆ ನಿರಂತರವಾಗಿ ವಿಮಾನ ಯಾನ ಸೇವೆಯನ್ನು ಆರಂಭಿಸಿದೆ.

ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೇವೆ ಆರಂಭವಾಗಿದೆ. ಇದರಿಂದಾಗಿ ಕೆಂಪೇಗೌಡ ವಿಮಾನ ನಿಲ್ದಾಣ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನೆಟ್‌ವರ್ಕ್‌ ಇರುವ 18 ನೇ ಸ್ಥಳ ಎನಿಸಿಕೊಂಡಿದೆ. 

ಏರ್‌ ಇಂಡಿಯಾದ ಸಿಎಂಡಿ ಪ್ರದೀಪ್‌ ಕುಮಾರ್‌ ಖರೋಲಾ ಅವರು ಪ್ರಥಮ ಯಾನಿಗೆ ಬೋರ್ಡಿಂಗ್‌ ಕಾರ್ಡ್‌ ನೀಡುವ ಮೂಲಕ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಏರ್‌ ಇಂಡಿಯಾ ಮತ್ತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನ 12.45 ಕ್ಕೆ ಸರಿಯಾಗಿ  ಉದ್ಘಾಟನೆಯ ಬಳಿಕ ಹಾರಾಟ ನಡೆಸಿದ ಕ್ಯಾಪ್ಟನ್‌ ಪ್ರಶಾಂತ್‌ ಕುಮಾರ್‌ ವರ್ಮಾ ಮತ್ತು ಪ್ರಥಮ ಅಧಿಕಾರಿ ಥಾಮಸ್‌ ಕುನ್ನಾಪಲ್ಲಿ  ಅವರಿದ್ದ  ಮೊದಲ ವಿಮಾನ IX 486 ಸ್ಥಳೀಯ ಕಾಲಮಾನ ರಾತ್ರಿ 7.55 ಕ್ಕೆ ಸಿಂಗಪುರ ತಲುಪಿತು. ಸಿಂಗಪುರದಿಂದ ಬೆಂಗಳೂರಿಗ ರಾತ್ರಿ 9.10 ರ ವೇಳೆಗೆ  ಹಾರಾಟ  ಆರಂಭಿಸಿದ IX 485 ವಿಮಾನ ಬೆಂಗಳೂರಿನಲ್ಲಿ 11.15 ಕ್ಕೆ ಇಳಿಯಿತು. 

ಈ ವಿಮಾನಗಳ ಸೇವೆ ವಾರದಲ್ಲಿ ನಾಲ್ಕು ದಿನಗಳ ಕಾಲ ಲಭ್ಯವಿದ್ದು, ಸೋಮವಾರ, ಬುಧವಾರ, ಶುಕ್ರವಾರ ಮತ್ತು ಭಾನುವಾರ ಸೇವೆ ಇರಲಿದೆ.

ಏರ್‌ ಇಂಡಿಯಾದ ಅಂಗಸಂಸ್ಥೆಯಾಗಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ದೇಶದ ಮೊದಲ ಅಗ್ಗದ ದರದ ಅಂತರಾಷ್ಟ್ರೀಯ ವಿಮಾನ ಸಂಸ್ಥೆ ಎನಿಸಿಕೊಂಡಿದೆ. ದೇಶದ 18 ನಗರಗಳಿಂದ, ಮಧ್ಯಪ್ರಾಚ್ಯ ರಾಷ್ಟ್ರಗಳು, ಆಗ್ನೇಯ ಏಶ್ಯಾ ರಾಷ್ಟ್ರಗಳಿಂದ  ವಾರಕ್ಕೆ 600 ಬಾರಿ ಹಾರಾಟ ನಡೆಸುತ್ತಿದೆ. 24 ಬೋಯಿಂಗ್‌ 737-800 ಎನ್‌ಜಿ ಅತ್ಯಾಧುನಿಕ ವಿಮಾನಗಳ ಮೂಲಕ ಸೇವೆ ಒದಗಿಸುತ್ತಿದೆ. 

ಪ್ರಯಾಣದ ವೇಳೆ ಸ್ವಾದಿಷ್ಟಕರವಾದ ಚಹಾ, ಪಾನೀಯಗಳು ಮತ್ತುಊಟವನ್ನು ವಿಮಾನದಲ್ಲಿ ನೀಡಲಾಗುತ್ತಿದೆ. ಆನ್‌ಲೈನ್‌ ಮೂಲಕ ಹೆಚ್ಚುವರಿ ವಿಶೇಷ ಊಟವನ್ನೂ ಆರ್ಡರ್‌ ಮಾಡಲು ಅವಕಾಶವಿದೆ. 

ಆನ್‌ಲೈನ್‌ ಮೂಲಕ ನೆಚ್ಚಿನ ಸೀಟ್‌ಗಳ ಬುಕ್ಕಿಂಗ್‌ ಮತ್ತು ಹೆಚ್ಚುವರಿ ಸರಕು ಸಾಗಾಟಕ್ಕು ವ್ಯವಸ್ಥೆ ಕಲ್ಪಿಸಲಾಗಿದೆ. 

ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ತಾಣಗಳ ಮೂಲಕ facebook.com/AirIndiaExpressOfficial ಪ್ರಯಾಣಿಕರೊಂದಿಗೆ ಅಧಿಕಾರಿಗಳು ಸಂಪರ್ಕ ಸಾಧಿಸಿ ಅಭಿಪ್ರಾಯಗಳನ್ನು ಪಡೆದು ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವವ್ಯವಸ್ಥೆಯೂ ಇದೆ. 

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.